ಮತ್ತೆ ಜೆಡಿಎಸ್‌ಗೆ ಮರಳಿದ ವೈ.ಎಸ್.ವಿ. ದತ್ತ : ಕಡೂರಿನಿಂದ ಸ್ಪರ್ಧೆ ಫಿಕ್ಸ್‌

ಚಿಕ್ಕಮಗಳೂರು : ಎರಡು ತಿಂಗಳ ಹಿಂದೆ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದ ಮಾಜಿ‌ ಶಾಸಕ ವೈ.ಎಸ್.ವಿ. ದತ್ತ ಅವರು ಈಗ ಮರಳಿ ಜೆಡಿಎಸ್‌ಗೆ ಬಂದಿದ್ದಾರೆ. ಕಾಂಗ್ರೆಸ್ ನಿಂದ ಕಡೂರು ಕ್ಷೇತ್ರದಿಂದ ಸ್ಪರ್ಧೆ ನಡೆಸುವ ಇಂಗಿತದಿಂದ ಎರಡು ತಿಂಗಳ ಹಿಂದೆ ದತ್ತ ಅವರು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ್ದರು. ಆದರೆ ಕಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ … Continued