ಕೋವಿಡ್‌ ತಡೆ: ಇಂದು ಸಿಎಂ ಬೊಮ್ಮಾಯಿ ಮಹತ್ವದ ಸಭೆ, ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ ಜಾರಿ..?

ಬೆಂಗಳೂರು : ಕೊರೊನಾ ಹೆಚ್ಚಿರುವ ಜಿಲ್ಲೆಗಳಲ್ಲಿ ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್‌ ಹೇರಿಕೆಯಾಗುತ್ತದೆಯಾ..? ನೈಟ್‌ ಕರ್ಪ್ಯೂ ಅವಧಿ ವಿಸ್ತರಣೆಯ ಜೊತೆಗೆ ವೀಕೆಂಡ್‌ ಕರ್ಫ್ಯೂ ಜಾರಿಯಾಗುತ್ತದೆಯೇ ಎನ್ನುವ ಪ್ರಶ್ನೆಗಳಿಗೆ ಇಂದು ಉತ್ತರ ಸಿಗುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು (ಶನಿವಾರ) ಕೋವಿಡ್‌ ಕುರಿತು ಮಹತ್ವದ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಇವೆಲ್ಲ ಸಂಗತಿಗಳ ಬಗ್ಗೆ ಚರ್ಚೆಯಾಗಿ … Continued