ಶಿಂಧೆ ಬಣದ 22 ಶಾಸಕರು ಬಿಜೆಪಿ ಸೇರಲಿದ್ದಾರೆ: ಸಾಮ್ನಾದಲ್ಲಿ ಹೇಳಿಕೊಂಡ ಉದ್ಧವ್ ನೇತೃತ್ವದ ಶಿವಸೇನೆ

ಮುಂಬೈ: ಏಕನಾಥ್ ಶಿಂಧೆ ನೇತೃತ್ವದ ಸೇನೆಯ 40 ಶಾಸಕರ ಪೈಕಿ 22 ಶಾಸಕರು ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣವು ತನ್ನ ಮುಖವಾಣಿ ಸಾಮ್ನಾದಲ್ಲಿ ಹೇಳಿದೆ. ತನ್ನ ಸಾಪ್ತಾಹಿಕ ಅಂಕಣದಲ್ಲಿ, ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಅವರು ಬಿಜೆಪಿ ಮಾಡಿದ “ತಾತ್ಕಾಲಿಕ ವ್ಯವಸ್ಥೆ” ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ … Continued

ಮುಂಬರುವ ವಿಧಾನ ಪರಿಷತ್ತು ಚುನಾವಣೆ ವೇಳೆಗೆ ಬಿಜೆಪಿಗೆ ಸೇರ್ಪಡೆ : ಬಸವರಾಜ ಹೊರಟ್ಟಿ

.ಹುಬ್ಬಳ್ಳಿ: ಮುಂಬರುವ ವಿಧಾನಪರಿಷತ್ತು ಚುನಾವಣೆ ವೇಳೆಗೆ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗುವುದಾಗಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಷಯ ಖಚಿತ ಪಡಿಸಿ ಅವರು, ನಾನು ಬಿಜೆಪಿ ಸೇರ್ಪಡೆಯಾಗುವ ಕುರಿತು ಚರ್ಚೆಗಳು ನಡೆಯುತ್ತಿವೆ. ಸೇರ್ಪಡೆಯಾಗುವುದು ಬಹುತೇಕ ಖಚಿತ. ಸಭಾಪತಿ ಸ್ಥಾನದಲ್ಲಿರುವುದರಿಂದ ಚುನಾವಣೆ ವೇಳೆ ಅಧಿಕೃತ ಘೋಷಣೆ ಮಾಡಲಾಗುವುದು ಎಂದು … Continued