ಟಿಕೆಟ್ ಗೊಂದಲ: ಹೈಕಮಾಂಡ್ ಬುಲಾವ್ ನಂತರ ದೆಹಲಿಗೆ ಹೊರಟ ಜಗದೀಶ ಶೆಟ್ಟರ
ಹುಬ್ಬಳ್ಳಿ: ಮೇ 10ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುತ್ತಿದ್ದಂತೆ, ತಮ್ಮ ಹೆಸರು ಇಲ್ಲದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಹೈಕಮಾಂಡ್ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ. ದೆಹಲಿಗೆ ಹೋಗುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರು ದೆಹಲಿಗೆ ಬರುವಂತೆ … Continued