ವಕ್ಫ್ ಆಸ್ತಿ ಕಬಳಿಕೆ ಕುರಿತ ಅನ್ವರ್‌ ಮಾಣಿಪ್ಪಾಡಿ ಆಯೋಗದ ವರದಿ ಸದನದಲ್ಲಿ ಮಂಡನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ವಕ್ಫ್ ಬೋರ್ಡ್‌ನ ಸುಮಾರು 2.5 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿ ಕಬಳಿಕೆ ಅವ್ಯವಹಾರ ಕುರಿತ ಅನ್ವರ್‌ ಮಾಣಿಪ್ಪಾಡಿ ಆಯೋಗದ ಪೂರ್ಣ ವರದಿಯನ್ನು ಸದನದಲ್ಲಿ ಮಂಡಿಸಿ ಚರ್ಚೆಗೆ ಅವಕಾಶ ಮಾಡಿಕೊಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆ ಮಂಡಿಸಿ ಮಾತನಾಡಿದ ಬಿಜೆಪಿ ಶಾಸಕರಾದ ಕೆ.ರಘುಪತಿ ಭಟ್‌, ಬಸನಗೌಡ … Continued