ಮರಾಠಿ ಮಾತನಾಡುವ ಕರ್ನಾಟಕ ಪ್ರದೇಶ ಮಹಾರಾಷ್ಟ್ರಕ್ಕೆ ಸೇರಿಸುವ ಹೋರಾಟಕ್ಕೆ ಬೆಂಬಲ: ಮತ್ತೆ ವಿವಾದದ ಕಿಡಿ ಹೊತ್ತಿಸಿದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್

ಪುಣೆ: ನೆರೆ ರಾಜ್ಯ ಕರ್ನಾಟಕದ ಗಡಿ ಭಾಗದಲ್ಲಿರುವ ಮರಾಠಿ ಮಾತನಾಡುವ ಜನರಿರುವ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ಹೋರಾಟವನ್ನು ತಾವು ಬೆಂಬಲಿಸುವುದಾಗಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರದ ಸಂಸ್ಥಾಪನಾ ದಿನದ ಅಂಗವಾಗಿ ಪುಣೆ ನಗರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, 1960 ರ ಈ ದಿನದಂದು ಮಹಾರಾಷ್ಟ್ರ ರಚನೆಯಾಗಿ 62 ವರ್ಷ … Continued