ಕೇಸರಿ ಬಣ್ಣ ಅವಮಾನಿಸಿದರೆ ಕಠಿಣ ಕ್ರಮ: ಜೆಎನ್‌ಯು ಬಳಿ ಭಿತ್ತಿಪತ್ರ ಹಾಕಿದ ಹಿಂದೂ ಸೇನೆ ಸಂಘಟನೆ

ನವದೆಹಲಿ: ರಾಮನವಮಿಯಂದು ಮಾಂಸಾಹಾರ ನೀಡಿದ್ದಕ್ಕಾಗಿ ಹಾಸ್ಟೆಲ್‌ನಲ್ಲಿ ಘರ್ಷಣೆ ನಡೆದ ಒಂದು ವಾರದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಮುಖ್ಯ ದ್ವಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಿಂದೂ ಸೇನೆಯು ಪೋಸ್ಟರ್‌ಗಳು ಮತ್ತು ಕೇಸರಿ ಧ್ವಜಗಳನ್ನು ಹಾಕಿದೆ. ಕೇಸರಿ ಬಣ್ಣಕ್ಕೆ ಅವಮಾನವಾದರೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅದು ಎಚ್ಚರಿಸಿದೆ. ಬಲಪಂಥೀಯ ಸಂಘಟನೆಯ ರಾಷ್ಟ್ರೀಯ ಉಪಾಧ್ಯಕ್ಷ ಸುರ್ಜಿತ್ ಸಿಂಗ್ … Continued