ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ: ಈ ವಿಚಾರವನ್ನು ಗೃಹ ಸಚಿವ ಅಮಿತ್ ಶಾ ಗಮನಕ್ಕೆ ತರುತ್ತೇನೆ-ದೇವೇಂದ್ರ ಫಡ್ನವೀಸ್

ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮಂಗಳವಾರ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ತಮ್ಮ ರಾಜ್ಯಗಳ ಗಡಿ ಭಾಗಗಳಲ್ಲಿ ಚಾಲ್ತಿಯಲ್ಲಿರುವ ಉದ್ವಿಗ್ನತೆಯ ಕುರಿತು ಚರ್ಚಿಸಿದರು. ಕರ್ನಾಟಕದ ಹಲವು ಭಾಗಗಳಲ್ಲಿ ಮಹಾರಾಷ್ಟ್ರದ ಬಸ್‌ಗಳ ಮೇಲೆ ನಡೆದ ದಾಳಿಯ ಬಗ್ಗೆ ಫಡ್ನವೀಸ್ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದಿಂದ ಬರುವ ಎಲ್ಲಾ ಬಸ್‌ಗಳಿಗೆ ಭದ್ರತೆ … Continued