ಆಗಸ್ಟ್ 14ರವರೆಗೆ ದಕ್ಷಿಣ ಭಾರತದಲ್ಲಿ ಮಳೆ : ಕರ್ನಾಟಕದ ಹಲವೆಡೆ ಭಾರಿ ಮಳೆ, ಗುಡುಗು–ಮಿಂಚು, ಜೋರಾದ ಗಾಳಿ ಮುನ್ಸೂಚನೆ

ನವದೆಹಲಿ : ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಆಗಸ್ಟ್ 14ರವರೆಗೆ ಜೋರು ಮಳೆ ಮುಂದುವರಿಯುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ, ಕರ್ನಾಟಕ, ಕೇರಳ ಮತ್ತು ಮಾಹೆ, ಲಕ್ಷದ್ವೀಪ ಸೇರಿದಂತೆ ಹಲವು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ ಒಳನಾಡಿನ ಕೆಲವು ಭಾಗಗಳಲ್ಲಿ ಚದುರಿದ ಮಳೆಯಾಗುವ ನಿರೀಕ್ಷೆಯಿದೆ. ಆಗಸ್ಟ್ 14ರವರೆಗೆ ಕರಾವಳಿ ಆಂಧ್ರಪ್ರದೇಶ … Continued

ಮೊಂತಾ ಚಂಡಮಾರುತ ; ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಜೋರಾದ ಗಾಳಿ-ಮಳೆ ಸಾಧ್ಯತೆ

ಬೆಂಗಳೂರು : ಮೊಂತಾ ಚಂಡಮಾರುತದ (Monta Cyclone) ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಅಕ್ಟೋಬರ್‌ 30ರಂದು ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಅಕರಾವಳಿಯಲ್ಲಿ ಗಂಟೆಗೆ ಸರಾಸರಿ 35 -45 ಕಿಮೀಯಿಂದ ಗರಿಷ್ಠ 55 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ … Continued

ವೀಡಿಯೊ..| ಕಾರವಾರ : ಸಮುದ್ರದ ಅಲೆಗಳ ಅಬ್ಬರಕ್ಕೆ ತೀರಕ್ಕೆ ಬಂದುಬಿದ್ದ ಡಾಲ್ಫಿನ್ ಮೀನು : ರಕ್ಷಿಸಿ ಪುನಃ ನೀರಿಗೆ ಬಿಟ್ಟ ಜನ

ಕಾರವಾರ : ಅರಬ್ಬಿ ಸಮುದ್ರದಲ್ಲಿ ಬಿರುಗಾಳಿಯ ಪರಿಣಾಮದಿಂದ ಉಂಟಾದ ಅಲೆಗಳ ಅಬ್ಬರಕ್ಕೆ ಕಡಲತೀರಕ್ಕೆ ಬಂದು ಸಿಲುಕ್ಕಿದ್ದ ಇಂಡೋ-ಪೆಸಿಫಿಕ್ ಹಂಪ್‌ಬ್ಯಾಕ್‌ ತಳಿಯ ಡಾಲ್ಫಿನ್ ಮೀನನ್ನು ಕಾರವಾರ ತಾಲೂಕಿನ ದೇವಬಾಗ ಕಡಲತೀರದಲ್ಲಿ ರಕ್ಷಣೆ ಮಾಡಲಾಗಿದೆ. ಸೋಮವಾರ ಮಧ್ಯಾಹ್ನ 12ರ ಸುಮಾರಿಗೆ ಡಾಲ್ಫಿನ್‌ ಮೀನಿನ ಮರಿಯನ್ನು ರಕ್ಷಿಸಲಾಗಿದೆ. ಸಮುದ್ರಕ್ಕೆ ಹಿಂತಿರುಗಲು ಡಾಲ್ಫಿನ್ ಒದ್ದಾಡುತ್ತಿರುವುದು ಕಂಡು ಬಂದ ನಂತರ ಅಲ್ಲಿದ್ದ ಜಂಗಲ್ … Continued

ಬೆಂಗಳೂರಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ; ನಮ್ಮ ಮೆಟ್ರೋ ಹಳಿ ಮೇಲೆ ಬಿದ್ದ ಮರ

ಬೆಂಗಳೂರು: ಬೆಂಗಳೂರು ನಗರದಲ್ಲಿ ಭಾನುವಾರ ಸಂಜೆ ಧಾರಾಕಾರವಾಗಿ ಮಳೆಯಾಗಿದ್ದು, ರಸ್ತೆಗಳು ಜಲಾವೃತವಾಗಿವೆ. ಭಾನುವಾರ ನಗರದಲ್ಲಿ ಭರ್ಜರಿಯಾಗಿಯೇ ಮಳೆಯಾಗಿದೆ. ಬಿರುಗಾಳಿ ಸಹಿತ ಮಳೆಯಾಗಿದ್ದು, ಹಲವೆಡೆ ಜಲಾವೃತವಾಗಿದೆ. ಮೆಟ್ರೋ ಹಳಿ ಮೇಲೆ ಮರ ಬಿದ್ದು ಇಂದಿರಾನಗರ ಮಾರ್ಗದಲ್ಲಿ ಸಂಚಾರ ಸ್ಥಗಿತವಾಗಿದೆ. ಬೆಂಗಳೂರಿನ ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್ , ಕಾರ್ಪೊರೇಷನ್, ವಿಧಾನಸೌಧ, ಟೌನ್‌ ಹಾಲ್, ಶಿವಾಜಿನಗರ, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, … Continued