ಹಾವೇರಿ | ಲೋಕಾಯುಕ್ತ ದಾಳಿ ವೇಳೆ ಲಕ್ಷಗಟ್ಟಲೆ ನಗದು ಹಣ ಗಂಟುಕಟ್ಟಿ ಕಿಟಿಕಿಯಿಂದ ಹೊರಗೆ ಎಸೆದ ಅಧಿಕಾರಿ…!

ಹಾವೇರಿ: ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಹೆದರಿದ ಅಧಿಕಾರಿಯೊಬ್ಬರು ನೋಟುಗಳ ಕಟ್ಟುಗಳನ್ನು ಗಂಟುಕಟ್ಟಿ ಹೊರಗೆಸೆದಿರುವ ವಿದ್ಯಮಾನ ಹಾವೇರಿಯಲ್ಲಿ ನಡೆದಿರುವುದು ವರದಿಯಾಗಿದೆ. ಹಾವೇರಿ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಹಿರೇಕೆರೂರು ಉಪವಿಭಾಗದ ಸಹಾಯಕ ಇಂಜಿನಿಯರ್ ಕಾಶಿನಾಥ ಭಜಂತ್ರಿ ಎಂಬವರು ಲೋಕಾಯುಕ್ತ ಅಧಿಕಾರಿಗಳ ದಾಳಿಯ ವೇಳೆ 9 ಲಕ್ಷ … Continued

ಐದನೇ ಮಹಡಿಯಿಂದ ಕೆಳಗೆ ಬೀಳುತ್ತಿದ್ದ 2 ವರ್ಷದ ಬಾಲಕಿಯನ್ನು ಓಡಿಬಂದು ಹಿಡಿದು ವ್ಯಕ್ತಿಯ ಅದ್ಭುತ ಸಾಹಸ | ವೀಕ್ಷಿಸಿ

ಐದನೇ ಮಹಡಿಯಲ್ಲಿ ಕಿಟಕಿಯಿಂದ ಬಿದ್ದ ಪುಟ್ಟ ಹುಡುಗಿಯನ್ನು ಹಿಡಿದ ವ್ಯಕ್ತಿಯೊಬ್ಬರನ್ನು ಈಗ ಹೀರೋ ಎಂದು ಪ್ರಶಂಸಿಸಲಾಗುತ್ತಿದೆ. ಮೆಟ್ರೋ ಪ್ರಕಾರ ಚೀನಾದ ಝೆಜಿಯಾಂಗ್ ಪ್ರಾಂತ್ಯದ ಟೊಂಗ್‌ಕ್ಸಿಯಾಂಗ್‌ನಲ್ಲಿ ಈ ಮೈ ಜುಂ ಎನ್ನುವ ಘಟನೆ ನಡೆದಿದೆ. ಶೆನ್ ಡಾಂಗ್ ಎಂಬ ವ್ಯಕ್ತಿ ತನ್ನ ಕಾರನ್ನು ರಸ್ತೆಯಲ್ಲಿ ಪಾರ್ಕ್‌ ಮಾಡುತ್ತಿದ್ದಾಗ ಎರಡು ವರ್ಷದ ಪುಟ್ಟ ಮಗು ಅಷ್ಟು ಎತ್ತರದಿಂದ ಬೀಳುವ … Continued