ಲೋಕಸಭೆಗೆ ಗೈರಾಗಿದ್ದ ಡಿಎಂಕೆ ಸಂಸದ ಪಾರ್ಥಿಬನ್ ತಪ್ಪಾಗಿ ಅಮಾನತು: ನಂತರ ಸ್ಪಷ್ಟಪಡಿಸಿದ ಸರ್ಕಾರ

ನವದೆಹಲಿ: ಸದನ ನಡೆಯಲು ಅಡ್ಡಿಪಡಿಸಿದ್ದಕ್ಕಾಗಿ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಲೋಕಸಭೆಯಿಂದ ಗುರುವಾರ ಅಮಾನತುಗೊಂಡ 14 ವಿರೋಧ ಪಕ್ಷದ ಸಂಸದರಲ್ಲಿ ಡಿಎಂಕೆ ನಾಯಕ ಎಸ್.ಆರ್ ಪಾರ್ಥಿಬನ್ ಅವರ ಹೆಸರು ಸೇರಿದೆ. ಪಾರ್ಥಿಬನ್ ಸೇರ್ಪಡೆ ‘ತಪ್ಪಾದ ಗುರುತಿನ’ ಪ್ರಕರಣ ಎಂದು ಸರ್ಕಾರ ನಂತರ ಸ್ಪಷ್ಟಪಡಿಸಿದೆ. ಹಾಗೂ ಅವರ ಅಮಾನತನ್ನು ಹಿಂಪಡೆದಿದೆ. ಒಟ್ಟಾರೆಯಾಗಿ ವಿಪಕ್ಷಗಳ 13 ಸಂಸದರನ್ನು ಲೋಕಸಭೆಯಿಂದ … Continued