ಕರ್ನಾಟಕದಲ್ಲಿ ತೀವ್ರಗೊಂಡ ಶೀತಗಾಳಿ: ಹಲವು ಜಿಲ್ಲೆಗಳಲ್ಲಿ ಮೈಕೊರೆಯುವ ಚಳಿ ಇನ್ನೂ ಹೆಚ್ಚಾಗುವ ಸಾಧ್ಯತೆ

ಬೆಂಗಳೂರು :  ಮುಂದಿನ ಎರಡು ಅಥವಾ ಮೂರು ದಿನಗಳ ಕಾಲ ಉತ್ತರ ಕರ್ನಾಟಕ ಭಾಗದಲ್ಲಿ ಶೀತಗಾಳಿಯಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳ ಜನ ತತ್ತರಿಸಿ ಹೋಗಿದ್ದಾರೆ. ಅದರಲ್ಲಿಯೂ ಉತ್ತರ ಕರ್ನಾಟಕದ ಬೀದರ, ಕಲಬುರಗಿ, ಯಾದಗಿರಿ, ಬಾಗಲಕೋಟೆ, ಹಾವೇರಿ, ಧಾರವಾಡ, ವಿಜಯಪುರ, ಬೆಳಗಾವಿ, ಕೊಪ್ಪಳ ಜಿಲ್ಲೆಗಳಲ್ಲಿ ತಾಪಮಾನ ದಿಢೀರ್ ಕುಸಿತ ಕಂಡಿದ್ದು, ಇದು ಇನ್ನೂ ಕಡಿಮೆಯಾಗುವ ಸಾಧ್ಯತೆ ಇದೆ … Continued

ಕರ್ನಾಟಕದಲ್ಲಿ 5 ದಿನ ಭಾರೀ ಚಳಿ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಶೀತಗಾಳಿ ಮುನ್ನೆಚ್ಚರಿಕೆ

ಬೆಂಗಳೂರು: ಡಿಸೆಂಬರ್ 12 ರಿಂದ 16 ರ ಅವಧಿಯಲ್ಲಿ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಮಲೆನಾಡು ಪ್ರದೇಶಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಉತ್ತರ … Continued

ಈ ಬಾರಿ ಚಳಿಗಾಲದಲ್ಲಿ ವಾಡಿಕೆಗಿಂತ ಹೆಚ್ಚಿನ ಚಳಿ ; ಹವಾಮಾನ ಇಲಾಖೆ

ನವದೆಹಲಿ :  ಡಿಸೆಂಬರ್‌ನಿಂದ ಫೆಬ್ರವರಿವರೆಗಿನ ಭಾರತೀಯ ಹವಾಮಾನ ಇಲಾಖೆ(IMD)ಯ ಮುನ್ಸೂಚನೆಯ ಪ್ರಕಾರ, ದೇಶದ ಹಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ತೀವ್ರ ಚಳಿ ಇರಲಿದೆ. ವಿಶೇಷವಾಗಿ ವಾಯವ್ಯ (Northwest) ಭಾರತ, ಉತ್ತರ  ಭಾರತ ಮತ್ತು ಮಧ್ಯ ಭಾರತದ ಕೆಲವು ಪ್ರದೇಶಗಳು ಸಾಮಾನ್ಯಕ್ಕಿಂತ ಹೆಚ್ಚು ಕೋಲ್ಡ್‌ವೇವ್ (ಶೀತದ ಅಲೆ) ದಿನಗಳನ್ನು ಎದುರಿಸಲಿವೆ. ಸೋಮವಾರ ನವದೆಹಲಿಯಲ್ಲಿ ಮಾತನಾಡಿದ ಐಎಂಡಿ (IMD) ಮಹಾನಿರ್ದೇಶಕ … Continued