ರಾಜಸ್ಥಾನ ಬಿಕ್ಕಟ್ಟಿನ ನಡುವೆ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ರೇಸ್‌ನಿಂದ ಗೆಹ್ಲೋಟ್ ಔಟ್: ಈಗ ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ, ದಿಗ್ವಿಜಯ ಹೆಸರು ಮುಂಚೂಣಿಗೆ

ನವದೆಹಲಿ: ರಾಜಸ್ಥಾನದಲ್ಲಿ ತೀವ್ರ ರಾಜಕೀಯ ಬಿಕ್ಕಟ್ಟು ಮತ್ತು ಕಾಂಗ್ರೆಸ್ ಆಂತರಿಕ ಕಲಹದ ನಡುವೆ, ಪಕ್ಷದ ಅಧ್ಯಕ್ಷೀಯ ಚುನಾವಣೆಯ ರೇಸ್‌ನಿಂದ ಅಶೋಕ್ ಗೆಹ್ಲೋಟ್ ಹೊರಬಿದ್ದಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಪ್ರಸ್ತುತ ಕಾಂಗ್ರೆಸ್‌ನ ಉನ್ನತ ನಾಯಕತ್ವಕ್ಕಾಗಿ ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ ಮತ್ತು ದಿಗ್ವಿಜಯ ಸಿಂಗ್ ಹೆಸರು ಮಂಚೂಣಿಗೆ ಬಂದಿದೆ. “ಅವರು (ಅಶೋಕ್ … Continued