ರಾಜ್ಯ ಸರ್ಕಾರದ ೭೨ ಗಂಟೆಯಲ್ಲಿ ಮನೆಬಾಗಿಲಿಗೆ ಪಿಂಚಣಿ ಯೋಜನೆ ಸಹಾಯವಾಣಿಗೆ ಚಾಲನೆ

ಬೆಂಗಳೂರು: ನಾಗರಿಕರಿಗೆ ೭೨ ಗಂಟೆಗಳಲ್ಲಿ ಮನೆ ಬಾಗಿಲಿಗೆ ಪಿಂಚಣಿ ನೀಡುವ ಹಲೋ ಕಂದಾಯ ಸಚಿವರೇ ಸಹಾಯವಾಣಿಯನ್ನು ಆರಂಭಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆ ನಾಗರಿಕರಿಗಾಗಿ ಜಾರಿ ಮಾಡಿರುವ ನೂತನ ಸುಧಾರಣಾ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಿದರು. ರಾಜ್ಯ ಸರ್ಕಾರವು ನಾಗರಿಕರಿಗೆ ೯ ವಿವಿಧ … Continued