ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆ: ಎರಡು ದಿನದಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಎರಡು ದಿನದಲ್ಲಿ ಪ್ರಣಾಳಿಕೆ ಬಿಡುಗಡೆ ಹುಬ್ಬಳ್ಳಿ:ಹುಬ್ಬಳ್ಳಿ-ಧಾರವಾಡ ಮಹಾನಗರದ ಭವಿಷ್ಯದ ದೃಷ್ಟಿಯಿಂದ ಬಿಜೆಪಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಲು ಕನಸು ಕಂಡಿದೆ. ಆ ಯೋಜನೆಗಳ ಒಳಗೊಂಡ ಪ್ರಣಾಳಿಕೆಯನ್ನು ಎರಡು ದಿನದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದ್ದಾರೆ. ಇಲ್ಲಿಯ ದೇಶಪಾಂಡೆ ನಗರದ ಪಕ್ಷದ ಪಾಲಿಕೆ ಚುನಾವಣಾ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ಅವರು,ಅಭಿವೃದ್ಧಿ ಕೆಲಸಗಳೇ ಪಕ್ಷಕ್ಕೆ … Continued