1947ರ ಸ್ವಾತಂತ್ರ್ಯ ಭಿಕ್ಷೆ ಹೇಳಿಕೆ: ಕಂಗನಾ ರಣಾವತ್‌ಗೆ ನೀಡಲಾದ ಪದ್ಮಶ್ರೀ ಹಿಂಪಡೆಯಲು ಹೆಚ್ಚುತ್ತಿರುವ ಒತ್ತಾಯದ ಕೂಗು

ನವದೆಹಲಿ: 1947ರಲ್ಲಿ ಭಾರತದ ಸ್ವಾತಂತ್ರ್ಯವನ್ನು ಭಿಕ್ಷೆ ಎಂದು ಕರೆಯುವ ಮೂಲಕ ವಿವಾದ ಸೃಷ್ಟಿಸಿರುವ ನಂತರ ನಟಿ ಕಂಗನಾ ರಣಾವತ್ ಅವರಿಗೆ ನೀಡಲಾದ ಪದ್ಮಶ್ರೀ ಪುರಸ್ಕಾರವನ್ನು ಸರ್ಕಾರ ವಾಪಸ್‌ ತೆಗೆದುಕೊಳ್ಳಬೇಕು ಎಂದು ವಿವಿಧ ಪಕ್ಷಗಳ ನಾಯಕರು ಒತ್ತಾಯಿಸಿದರು. ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ 2014 ರ ನಂತರವೇ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿತು ಎಂದು ಕಂಗನಾ … Continued