ಎಂಎಸ್‌ಪಿ, ಎಫ್‌ಐಆರ್‌ಗಳ ಹಿಂಪಡೆಯುವಿಕೆ, ಸಚಿವ ಅಜಯ್ ಮಿಶ್ರಾ ವಜಾ: ಬೇಡಿಕೆಗಳ ಪಟ್ಟಿ ಮುಂದಿಟ್ಟ ಎಸ್‌ಕೆಎಂ, ಹೋರಾಟ ಮುಂದುವರಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ ನಂತರ, 40ಕ್ಕೂ ಹೆಚ್ಚು ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್‌ ಮೋರ್ಚಾ ಭಾನುವಾರ (ನವೆಂಬರ್ 21 ) ದೆಹಲಿ-ಹರಿಯಾಣ ಗಡಿಯ ಸಮೀಪವಿರುವ ಸಿಂಘು ಪ್ರತಿಭಟನಾ ಸ್ಥಳದಲ್ಲಿ ಮುಂದಿನ ಮಾರ್ಗೋಪಾಯಗಳ ಕುರಿತು ಚರ್ಚಿಸಲು ಸಭೆ ನಡೆಸಿತು. ನವೆಂಬರ್ 22 ರಂದು ಲಕ್ನೋದಲ್ಲಿ … Continued