ವಾರದೊಳಗೆ ರಾಜ್ಯ ಸಚಿವ ಸಂಪುಟ ರಚನೆ ಸಾಧ್ಯತೆ; ನಡ್ಡಾ ಭೇಟಿ ಬಳಿಕೆ ಸಿಎಂ ಬೊಮ್ಮಾಯಿ ಹೇಳಿಕೆ
ನವದೆಹಲಿ: ವಾರದೊಳಗೆ ರಾಜ್ಯ ಸಚಿವ ಸಂಪುಟದ ರಚನೆಯಾಗಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಹೇಳಿದ್ದಾರೆ. ಇಂದು ೯ಶುಕ್ರವಾರ) ಪ್ರಧಾನಿ ಭೇಟಿ ಬಳಿಕೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿನಡ್ಡಾ ಅವರ ಜೊತೆಗೆ ಸಂಪುಟ ರಚನೆ ಕುರಿತು ಚರ್ಚಿಸಿದ್ದೇನೆ. ಮತ್ತೆ ದೆಹಲಿಗೆ ಬರಬೇಕೋ ಬೇಡವೋ ಎಂಬುದನ್ನು ಅವರು ತಿಳಿಸುತ್ತಾರೆ. ಕೆಲವೆ ದಿನಗಳಲ್ಲಿ ಸಂಪುಟ … Continued