ಅನಾರೋಗ್ಯ ಪೀಡಿತ ಮಗುವಿನ ತಾಯಿ ಮನವಿಗೆ ಸ್ಪಂದಿಸಿದ ಸಿಎಂ ಬೊಮ್ಮಾಯಿ, 2 ತಾಸಿನಲ್ಲಿ ಉಚಿತ ಚಿಕಿತ್ಸೆಗೆ ವ್ಯವಸ್ಥೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಳಿ ಬಂದ ಮಹಿಳೆಯೊಬ್ಬರ ಸಮಸ್ಯೆಯನ್ನು ಕ್ಷಣದಲ್ಲಿ ಬಗೆಹರಿಸಿ, ಅಗತ್ಯ ನೆರವು ಸಿಗುವಂತೆ ಮಾಡಿದ್ದಾರೆ. ಯೋಗ ದಿನಾಚರಣೆ ನಿಮಿತ್ತ ಮೋದಿ ಅವರೊಂದಿಗಿನ ಕಾರ್ಯಕ್ರಮ ಮುಗಿಸಿ ಆರ್‌ಟಿ ನಗರದ ಮನೆಗೆ ಮರಳಿದಾಗ, ಹಸುಗೂಸನ್ನು ಎತ್ತಿಕೊಂಡು ಕಾಯುತ್ತಿದ್ದ ಶಂಕ್ರಮ್ಮ ಎಂಬ ಮಹಿಳೆ ತಮ್ಮ ಸಮಸ್ಯೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರ ಗಮನಕ್ಕೆ ಬಂದಿದ್ದಾರೆ. ಕೂಡಲೇ … Continued