ಸರ್ಕಾರದ ಅನುಮತಿ ಇಲ್ಲದೆ ಎಸ್‌ಸಿ-ಎಸ್‌ಟಿ ಭೂಮಿ ಪರಿವರ್ತನೆ ಮಾಡುವಂತಿಲ್ಲ

ಬೆಂಗಳೂರು: ಸರ್ಕಾರದಿಂದ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆಯದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಮೀನನ್ನು ಭೂ ಪರಿವರ್ತನೆ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಸೂಚಿಸಿದೆ. ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ(ಕೆಲವು ಭೂಮಿಗಳ ಪರಭಾಷೆ ನಿಷೇಧ) ಅನಿಯಮ 1978ರ ಪ್ರಕಾರ ಸರ್ಕಾರದಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆದ ನಂತರವಷ್ಟೇ ಭೂ ಪರಿವರ್ತನೆ ಮಾಡಬೇಕು ಎಂದು ಸೂಚಿಸಲಾಗಿದೆ. … Continued