ಒಂದೇ ಸಮನೆ ಅಳುತ್ತಿದೆ ಎಂದು ಕೋಪಗೊಂಡು ಮೂರು ತಿಂಗಳ ಮಗುವನ್ನು ಕೊಂದು ನೀರಿನ ಟ್ಯಾಂಕಿಗೆ ಎಸೆದ ತಾಯಿ…!

ಅಹಮದಾಬಾದ್: ಮೂರು ತಿಂಗಳ ಮಗು ಒಂದೇ ಸಮನೆ ನಿರಂತರವಾಗಿ ಅಳುತ್ತಿದ್ದ ಕಾರಣಕ್ಕೆ ಬೇಸತ್ತ 22 ವರ್ಷದ ಮಹಿಳೆಯೊಬ್ಬರು ಆತನನ್ನು ಭೂಗತ ನೀರಿನ ಟ್ಯಾಂಕ್‌ಗೆ ಎಸೆದು ಕೊಲೆ ಮಾಡಿದ ಆರೋಪದ ಮೇಲೆ ಇಲ್ಲಿ ಬಂಧಿತಳಾಗಿದ್ದಾಳೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಕರಿಷ್ಮಾ ಬಾಘೇಲ್ ಎಂಬ 22 ವರ್ಷದ ಮಹಿಳೆ ಕಳೆದ ಶನಿವಾರ ತನ್ನ ಮೂರು ತಿಂಗಳ ಮಗ … Continued

ಎರಡನೇ ಪತಿಗೆ ಡೈವೋರ್ಸ್‌ ನೀಡಿ, ಹಿಂದೂ ಧರ್ಮಕ್ಕೆ ಮತಾಂತರಗೊಂಡು 12ನೇ ತರಗತಿ ವಿದ್ಯಾರ್ಥಿಯನ್ನು ಮದುವೆಯಾದ 3 ಮಕ್ಕಳ ತಾಯಿ…!

ಅಮ್ರೋಹಾ : 30 ವರ್ಷದ ಮಹಿಳೆಯೊಬ್ಬರು ಹಿಂದೂ ಧರ್ಮಕ್ಕೆ ಮತಾಂತರಗೊಂಡು 12 ನೇ ತರಗತಿಯ ವಿದ್ಯಾರ್ಥಿನಿಯನ್ನು ದೇವಾಲಯದ ಸಮಾರಂಭದಲ್ಲಿ ವಿವಾಹವಾದ ವಿದ್ಯಮಾನ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹಸನ್‌ಪುರದ ವೃತ್ತ ಅಧಿಕಾರಿ ದೀಪಕುಮಾರ ಪಂತ್ ಅವರ ಪ್ರಕಾರ, ಶಿವಾನಿ ಎಂಬ ಮಹಿಳೆಯನ್ನು ಈ ಹಿಂದೆ ಶಬ್ನಮ್ ಎಂದು ಕರೆಯಲಾಗುತ್ತಿತ್ತು.ಈ … Continued

ಐವಿಎಫ್‌ (IVF) ಇಲ್ಲದೆ 66ನೇ ವರ್ಷದಲ್ಲಿ 10ನೇ ಮಗುವಿಗೆ ಜನ್ಮ ನೀಡಿದ ಮಹಿಳೆ…! ಅವಳ ಹಿರಿಯ ಮಗನ ವಯಸ್ಸು 46 ವರ್ಷ…!!

66 ವರ್ಷದ ಜರ್ಮನ್ ಮಹಿಳೆ ತನ್ನ ಹತ್ತನೇ ಮಗುವಿಗೆ ಜನ್ಮ ನೀಡಿದ್ದಾಳೆ..! ಈಗಾಗಲೇ ಒಂಬತ್ತು ಮಕ್ಕಳ ತಾಯಿಯಾಗಿರುವ ಅಲೆಕ್ಸಾಂಡ್ರಾ ಹಿಲ್ಡೆಬ್ರಾಂಡ್ ಕಳೆದ ವಾರ, ಸಿಸೇರಿಯನ್ ಮೂಲಕ ಮಗ ಫಿಲಿಪ್‌ಗೆ ಜನ್ಮ ನೀಡಿದ್ದಾಳೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಮತ್ತು ಮಗು 7 ಪೌಂಡ್, 13 ಔನ್ಸ್ ತೂಕ ಹೊಂದಿದೆ. ತನ್ನ ವಯಸ್ಸಿನ ಕಾರಣದಿಂದ ಸ್ವಾಭಾವಿಕ … Continued

ಬೈಕ್‌ನಲ್ಲಿ ಹೋಗುತ್ತಿದ್ದಾಗ ರಸ್ತೆಯಲ್ಲಿ ಬೆಕ್ಕು ಅಡ್ಡ ಬಂತೆಂದು ಅದನ್ನು ಜೀವಂತವಾಗಿ ಸುಟ್ಟು ಹಾಕಿದ ಮಹಿಳೆ-ಇತರರು….!

ನವದೆಹಲಿ: ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ತಾವು ಹೋಗುತ್ತಿದ್ದ ಬೈಕ್‌ ದಾರಿಯಲ್ಲಿ ಬೆಕ್ಕು ಅಡ್ಡಬಂದು ದಾಟಿದೆ ಎಂದು ಕೋಪಗೊಂಡ ಮಹಿಳೆ ಮತ್ತು ಆಕೆಯ ಸ್ನೇಹಿತರು ಅದನ್ನು ಜೀವಂತವಾಗಿ ಸುಟ್ಟು ಹಾಕಿದ್ದಾರೆ ಎಂದು ವರದಿಯಾಗಿದೆ. ಬೆಕ್ಕನ್ನು ಜೀವಂತವಾಗಿ ಸೆರೆಹಿಡಿದು ಸುಟ್ಟು ಹಾಕಿರುವ ಮಹಿಳೆ ಮತ್ತು ಆಕೆಯ ಸ್ನೇಹಿತರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಪ್ರಕರಣ … Continued

ವೀಡಿಯೊ…| ಮಹಿಳೆಯ ಪ್ಯಾಂಟ್‌ ಜೇಬಿನಲ್ಲಿದ್ದ ಮೊಬೈಲ್‌‌ ಸ್ಫೋಟ; ಆಸ್ಪತ್ರೆಗೆ ದಾಖಲು ; ಆಘಾತಕಾರಿ ದೃಶ್ಯ ವೈರಲ್‌

ಆಘಾತಕಾರಿ ಘಟನೆಯೊಂದರಲ್ಲಿ, ಮಹಿಳೆಯೊಬ್ಬರು ಸ್ಥಳೀಯ ದಿನಸಿ ಅಂಗಡಿಯಲ್ಲಿ ಶಾಪಿಂಗ್ ಮಾಡುತ್ತಿದ್ದಾಗ ಪ್ಯಾಂಟಿನ ಹಿಂದಿನ ಜೇಬಿನಲ್ಲಿದ್ದ ಸ್ಮಾರ್ಟ್‌ಫೋನ್ ಸ್ಫೋಟಗೊಂಡಿದ್ದು, ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ರೆಜಿಲ್‌ನ ಅನಾಪೊಲಿಸ್‌ ಎಂಬಲ್ಲಿ ಈ ಘಟನೆ ಸಂಭವಿಸಿದ್ದು, ಆಕೆ ತನ್ನ ಪತಿಯೊಂದಿಗೆ ದಿನಸಿ ಅಂಗಡಿಗೆ ಬಂದಿದ್ದರು. ಇದ್ದಕ್ಕಿದ್ದಂತೆ, ಅವರ ಪ್ಯಾಂಟ್‌ನಿಂದ ಹೊಗೆ ಹೊರಹೊಮ್ಮಲು ಪ್ರಾರಂಭಿಸಿತು, ನಂತರ ಅವರು ಬೆನ್ನಿನ ಕೆಳಭಾಗದಿಂದ ಜ್ವಾಲೆಯು … Continued

ವೀಡಿಯೊ..| ನಡುರಸ್ತೆಯಲ್ಲೇ ಆಟೋ ಚಾಲಕನಿಗೆ ಹಿಗ್ಗಾಮುಗ್ಗ ಥಳಿಸಿದ ಯುವತಿ ; ವೀಡಿಯೊ ವೈರಲ್‌ ಆದ ನಂತರ ದೂರು ದಾಖಲಿಸಿದ ಚಾಲಕ

ಲಕ್ನೋ: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಪ್ರಯಾಣ ದರದ ಬಗ್ಗೆ ಉಂಟಾದ ಜಗಳದ ನಂತರ ಮಹಿಳೆಯೊಬ್ಬರು ಆಟೋ ಚಾಲಕನಿಗೆ ಥಳಿಸಿದ ವೀಡಿಯೊ ವೈರಲ್ ಆಗಿದೆ. ಪ್ರಿಯಾಂಶಿ ಪಾಂಡೆ ಎಂಬ ಯುವತಿ ಆಟೋ ಡ್ರೈವರ್ ವಿಮಲೇಶಕುಮಾರ ಶುಕ್ಲಾ ಎಂಬವರನ್ನು ಬೈಯುತ್ತ ಸೀಟಿನಿಂದ ಎಳೆಯಲು ಪ್ರಯತ್ನಿಸುತ್ತಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ಕೈಮುಗಿದು ಬೇಡಿಕೊಂಡರೂ ಆಕೆ ಆತನಿಗೆ ಥಳಿಸುತ್ತಿರುವುದನ್ನು ವೀಡಿಯೊ ತೋರಿಸಿದೆ. ಆಟೋ … Continued

ರಾಜಕೀಯ ನಾಯಕನಿಗೆ ಹನಿಟ್ರ್ಯಾಪ್; 20 ಲಕ್ಷ ರೂ. ಪಡೆಯುತ್ತಿದ್ದಾಗ ಮಹಿಳೆ ಅರೆಸ್ಟ್…!

ಬೆಂಗಳೂರು: ರಾಜಕೀಯ ನಾಯಕರೊಬ್ಬರಿಗೆ ಹನಿಟ್ರ್ಯಾಪ್ ಆರೋಪ ಪ್ರಕರಣದಲ್ಲಿ (Honey Trap Case) ಮಹಿಳೆಯೊಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಸಿಸಿಬಿ ಪೊಲೀಸರಿಂದ ಮಂಜುಳಾ  ಎಂಬವಳನ್ನು ಬಂಧಿಸಿದ್ದು, ಈಕೆ ನಲಪಾಡ್ ಬ್ರಿಗೇಡ್‌ನ ಕಲಬುರಗಿ ಘಟಕದ ಅಧ್ಯಕ್ಷೆ ಎಂದು ಹೇಳಲಾಗುತ್ತಿದೆ. ರಾಜಕೀಯ ನಾಯಕನೊಂದೊಗೆ ಆರೋಪಿ ಮೊದಲಿಗೆ ಸೆಕ್ಸ್‌ ಚಾಟ್‌ ಮಾಡಿ, ನಂತರ ವಾಟ್ಸ್‌ ಆ್ಯಪ್‌ ವಿಡಿಯೊ ಕಾಲ್‌ನಲ್ಲಿ … Continued

ಮದುವೆಯಾದ ಎರಡೇ ದಿನದಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ…! ಇದರ ಹಿಂದಿತ್ತು ನೋವಿನ ಕಹಾನಿ..

ಗುಜರಿ (ಧಾರ್) : ಆಘಾತ ಹಾಗೂ ವಿಸ್ಮಯಕಾರಿ ಸಂಗತಿಯೊಂದರಲ್ಲಿ, ಮಧ್ಯಪ್ರದೇಶದ ಧಮ್ನೋಡ್ ಪೊಲೀಸ್ ಠಾಣಾ ವ್ಯಾಪ್ತಿಯ ಸಣ್ಣ ಹಳ್ಳಿಯೊಂದರ ನವವಿವಾಹಿತ ಯುವತಿಯೊಬ್ಬರು ಮದುವೆಯಾದ ಎರಡು ದಿನಗಳಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಯ ಬಗ್ಗೆ ಅತ್ತೆಯಂದಿರು ಪ್ರಶ್ನಿಸಿದಾಗ, ಮದುವೆಯ ನೆಪದಲ್ಲಿ ಒಬ್ಬ ಆರೋಪಿ ತನ್ನ ಮೇಲೆ ಪದೇ ಪದೇ ಅತ್ಯಾಚಾರ ಮಾಡಿರುವ ವಿಷಯ ಬೆಳಕಿಗೆ ಬಂದಿದೆ. … Continued

ಯಡಿಯೂರಪ್ಪ ವಿರುದ್ಧ ಪೋಕ್ಸೋ ದಾಖಲಿಸಿದ್ದ ಮಹಿಳೆ ಸಾವು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಬಿ. ಎಸ್. ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ. 17 ವರ್ಷದ ತಮ್ಮ ಪುತ್ರಿ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳೆ ಬೆಂಗಳೂರಿನ ಸದಾಶಿವ ನಗರ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಮಾರ್ಚ್‌ 14ರಂದು ಯಡಿಯೂರಪ್ಪ … Continued

ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಬೆಂಗಳೂರಿನ ಮತಗಟ್ಟೆಯಲ್ಲಿ ವೈದ್ಯರ ಸಮಯ ಪ್ರಜ್ಞೆಯಿಂದ ಮಹಿಳೆಯೊಬ್ಬರ ಜೀವ ಉಳಿದಿದೆ. ಬೆಂಗಳೂರಿನಲ್ಲಿ ಮತದಾನ ಮಾಡಲು ಬಂದಾಗ ಹೃದಯಾಘಾತದಿಂದ ಕುಸಿದುಬಿದ್ದ ಮಹಿಳೆಗೆ ತ್ವರಿತಗತಿಯಲ್ಲಿ ವೈದ್ಯರು ಸ್ಪಂದಿಸಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನ ಜೆ.ಪಿ.ನಗರ 8ನೇ ಹಂತದ ಜಂಬೂಸವಾರಿ ದಿನ್ನೆಯಲ್ಲಿ ಮತದಾನ ಮಾಡಲು ಮಹಿಳೆ ಆಗಮಿಸಿದ್ದರು. ವೈದ್ಯರು … Continued