ಸಿಎಂ ಯೋಗಿ ಆದಿತ್ಯನಾಥಗೆ ಕೊಲೆ ಬೆದರಿಕೆ ; ಥಾಣೆಯ ಐಟಿ ಪದವಿ ಪಡೆದ ಯುವತಿ ಬಂಧನ…

ಮುಂಬೈ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಜೀವ ಬೆದರಿಕೆ ಸಂದೇಶ ರವಾನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 24 ವರ್ಷದ ಯುವತಿಯೊಬ್ಬರನ್ನು ಬಂಧಿಸಲಾಗಿದೆ. ಮುಂಬೈ ಪೊಲೀಸರು ಫಾತಿಮಾ ಖಾನ್ ಎಂಬವರ ಮೊಬೈಲ್‌ ನಂಬರ್‌ನಿಂದ ಸಂದೇಶ ಕಳುಹಿಸಿರುವುದು ತನಿಖೆಯಿಂದ ಬೆಳಕಿಗೆ ಬಂದ ನಂತರ ಅವರನ್ನು ಬಂಧಿಸಿದ್ದಾರೆ. 10 ದಿನಗಳೊಳಗೆ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯದಿದ್ದರೆ ‘ಬಾಬಾ ಸಿದ್ದಿಕಿ ಅವರಂತೆ … Continued

ಸೆಲ್ಫಿ ವಿವಾದ: ಭಾರತ ಕ್ರಿಕೆಟಿಗ ಪೃಥ್ವಿ ಶಾ ಕಾರಿನ ಮೇಲೆ ದಾಳಿ; ಆರೋಪಿ ಮಹಿಳೆ ಬಂಧನ

ಮುಂಬೈ: , ಭಾರತೀಯ ಕ್ರಿಕೆಟಿಗ ಪೃಥ್ವಿ ಶಾ ಅವರೊಂದಿಗೆ ಎರಡನೇ ಬಾರಿಗೆ ಸೆಲ್ಫಿ ತೆಗೆದುಕೊಳ್ಳಲು ಬ್ಯಾಟ್ಸ್‌ಮನ್ ನಿರಾಕರಿಸಿದ ನಂತರ ಅವರ ಮೇಲೆ ಹಲ್ಲೆ ನಡೆಸಿದ ಎಂಟು ಆರೋಪಿಗಳ ಪೈ ಒಬ್ಬ ಮಹಿಳೆಯನ್ನು ಮುಂಬೈ ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯನ್ನು ಸಾಮಾಜಿಕ ಮಾಧ್ಯಮದ ಪ್ರಭಾವಿ ಸಪ್ನಾ ಗಿಲ್ ಎಂದು ಗುರುತಿಸಲಾಗಿದೆ ಎಂದು ಓಶಿವಾರಾ … Continued

50 ಕೋಟಿ ರೂ. ಮೌಲ್ಯದ 28 ಹೆಬ್ಬಾವು, ಅಪರೂಪದ ಪ್ರಾಣಿಗಳನ್ನು ರೈಲಿನಲ್ಲಿ ಸಾಗಿಸುತ್ತಿದ್ದಾಗ ಸಿಕ್ಕಿಬಿದ್ದ ಮಹಿಳೆ…!

ಜಮ್‌ಶೆಡ್‌ಪುರ: ಜಾರ್ಖಂಡ್‌ನ ಟಾಟಾನಗರ ನಿಲ್ದಾಣದಲ್ಲಿ ನೀಲಾಂಚಲ್ ಎಕ್ಸ್‌ಪ್ರೆಸ್‌ನ ಜನರಲ್ ಕಂಪಾರ್ಟ್‌ಮೆಂಟ್‌ನಲ್ಲಿ ಸುಮಾರು 50 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಹೆಬ್ಬಾವು, ಅಪರೂಪದ ಜಾತಿಯ ಹಾವುಗಳು, ಗೋಸುಂಬೆಗಳೊಂದಿಗೆ ಪ್ರಯಾಣಿಸುತ್ತಿದ್ದ ಮಹಿಳೆಯನ್ನು ಬಂಧಿಸಲಾಗಿದೆ. ರೈಲ್ವೆ ಸಂರಕ್ಷಣಾ ಪಡೆ (ಆರ್‌ಪಿಎಫ್), ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಮತ್ತು ಕ್ರೈಂ ಇಂಟೆಲಿಜೆನ್ಸ್ ಬ್ರಾಂಚ್ (ಸಿಐಬಿ) ಜಂಟಿ ತಂಡವು ಬಂಧಿಸಿದೆ. ವಶಪಡಿಸಿಕೊಂಡ ಪ್ರಾಣಿಗಳನ್ನು … Continued

ಮಹಿಳೆಯಿಂದ ಒಂದೇ ಕುಟುಂಬದ ಐವರ ಕೊಲೆ..! ಎರಡೇ ದಿನದಲ್ಲಿ ಪ್ರಕರಣ ಭೇದಿಸಿದ ಪೊಲೀಸರು

ಮಂಡ್ಯ: ಬೆಚ್ಚಿಬೀಳಿಸಿದ್ದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‍ಎಸ್‍ನ ಬಜಾರ್ ಲೈನ್ ಬಡಾವಣೆಯಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಐವರನ್ನು ದಾರುಣವಾಗಿ ಕೊಲೆ ಮಾಡಿರುವ ಘಟನೆ ಭೇದಿಸಿರುವ ಪೊಲೀಸರು ಈ ಸಂಬಂಧ ಮಹಿಳೆಯೊಬ್ಬಳನ್ನು ಬಂಧಿಸಿದ್ದಾರೆ..! ಫೆಬ್ರವರಿ 6ರಂದು ಮಂಡ್ಯದ ಕೆಆರ್ ಎಸ್‍ನ ಬಜಾರ್ ಲೈನ್ ಬಡಾವಣೆಯಲ್ಲಿ ಗಂಗಾರಾಮ್ ಅವರ ಪತ್ನಿ ಲಕ್ಷ್ಮೀ (32), ಹಾಗೂ ರಾಜ್ (13), … Continued