ಕಾರವಾರ: ಕಾರಿನ ಮೇಲೆ ಮರ ಬಿದ್ದು ಮಹಿಳೆ ಸಾವು

ಕಾರವಾರ : ಗಾಳಿ ಮಳೆಗೆ ಬೃಹತ್ ಮರವೊಂದು ಕಾರಿನ ಮೇಲೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಜಿಲ್ಲಾಧಿಕಾರಿ ಸನಿಹದ ಆಸ್ಪತ್ರೆಯ ಮುಂಭಾಗದಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಭಾನುವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ. ಸಂತೆಯ ದಿ‌ನವಾದ ಕಾರಣ ಪಿಕಳೆ ರಸ್ತೆಯಲ್ಲಿ ಜನ ಸಂಚಾರ ಹೆಚ್ಚಾಗಿತ್ತು‌. ಮರದ ಕೆಳಗಿದ್ದ … Continued

ಮೈಯಲ್ಲಿ ಹೊಕ್ಕಿದ್ದ ದೆವ್ವ ಬಿಡಿಸಲು ಥಳಿತ ; ಮಹಿಳೆ ಸಾವು

ಶಿವಮೊಗ್ಗ: ಮಹಿಳೆಯ ಮೈಯಲ್ಲಿ ದೆವ್ವ (devil) ಹೊಕ್ಕಿದೆ ಎಂದು ಭಾವಿಸಿ ಮನಸೋ ಇಚ್ಛೆ ಥಳಿಸಿದ್ದ ಪರಿಣಾಮ ಮಹಿಳೆ ಮೃತಪಟ್ಟ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಜಂಬರಗಟ್ಟೆ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಮಹಿಳೆಯನ್ನು ಗೀತಮ್ಮ(53) ಎಂದು ಗುರುತಿಸಲಾಗಿದೆ. ಮೈಯಲ್ಲಿ ದೆವ್ವವಿದೆ ಎಂದು ಬಿಡಿಸುವ ನೆಪದಲ್ಲಿ ಗೀತಮ್ಮ ಅವರಿಗೆ ಥಳಿಸಿದ ಆಶಾ ಳನ್ನು … Continued