ದಂಪತಿಗೆ ಕನ್ನಡ ನಟ ನಾಗಭೂಷಣ ಕಾರು ಡಿಕ್ಕಿ : ಮಹಿಳೆ ಸಾವು, ಪತಿಗೆ ಗಂಭೀರ ಗಾಯ

ಬೆಂಗಳೂರು : ಕನ್ನಡ ನಟ ನಾಗಭೂಷಣ ಅವರ ಕಾರು ಬೆಂಗಳೂರಿನಲ್ಲಿ ಪಾದಚಾರಿ ದಂಪತಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವಿಗೀಡಾಗಿದ್ದಾರೆ ಹಾಗೂ ಅವರ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸೆಪ್ಟೆಂಬರ್ 30ರಂದು ಕೋಣನಕುಂಟೆ ಕ್ರಾಸ್ ಬಳಿ ನಟ ನಾಗಭೂಷಣ ಅವರ ಕಾರ್ ಫುಟ್‌ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ಪ್ರೇಮಾ ಹಾಗೂ ಕೃಷ್ಣ ದಂಪತಿಗೆ ಡಿಕ್ಕಿ ಹೊಡೆದಿದೆ. … Continued

ಉತ್ತರ ಪ್ರದೇಶ: ೮ನೇ ಕ್ಲಾಸ್‌ ಪಾಸ್‌ ಆದವ ಹೆರಿಗೆ ಮಾಡಲು ಹೋಗಿ ತಾಯಿ-ಮಗು ಸಾವು

ಸುಲ್ತಾನಪುರ : ಉತ್ತರ ಪ್ರದೇಶ ಮತ್ತೊಂದು ಅಧ್ವಾನಕ್ಕೆ ಸಾಕ್ಷಿಯಾಗಿದೆ. ವ್ಯಕ್ತಿಯೊಬ್ಬನ ಅಧ್ವಾನದಿಂದ ತಾಯಿ-ಮಗು ಸತ್ತು ಹೋಗಿದೆ..! 8ನೇ ತರಗತಿ ಓದಿರುವ ವ್ಯಕ್ತಿಯೊಬ್ಬ ಹೆರಿಗೆ ಮಾಡಲು ಹೋಗಿ ತಾಯಿ- ಮಗು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಸುಲ್ತಾನಪುರದಲ್ಲಿ ನಡೆದಿದೆ. ಹೆರಿಗೆ ನೋವಿನಿಂದ ಬಳಲುತ್ತಿದ್ದು ಮಲ್ಲನ್‌ನ ಪೂರ್ವಾ ಗ್ರಾಮದ ಪೂನಂ ಎನ್ನುವ ಹೆಸರಿನ ಗರ್ಭಿಣಿ ಮಹಿಳೆ ಮಂಗಳವಾರ ರಾತ್ರಿ, … Continued