ಕೃಷ್ಣಾ ನದಿಯಲ್ಲಿ ಮುಳುಗಿಸಿ ವ್ಯಕ್ತಿ ಕೊಲೆ ಪ್ರಕರಣವನ್ನು 1 ವರ್ಷದ ನಂತರ ಭೇದಿಸಿದ ಪೊಲೀಸರು : ಪತ್ನಿ ಸೇರಿ ಮೂವರು ಅರೆಸ್ಟ್‌

 ಬೆಳಗಾವಿ: ಅಥಣಿ ತಾಲೂಕಿನಲ್ಲಿ ಹರಿಯುವ ಕೃಷ್ಣಾ ನದಿಯಲ್ಲಿ ಬರೋಬ್ಬರಿ ಸುಮಾರು ಒಂದು ವರ್ಷದ  ಹಿಂದೆ ವ್ಯಕ್ತಿಯೊಬ್ಬರನ್ನು ಮುಳುಗಿಸಿ ಕೊಲೆ ಮಾಡಿದ ಪ್ರಕರಣವನ್ನು ಭೇದಿಸುವಲ್ಲಿ ಹಾರೂಗೇರಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಮೃತನ ಪತ್ನಿ, ಆಕೆಯ ಪ್ರಯಕರ ಸೇರಿ ಮೂವರನ್ನು ಬಂಧಿಸಲಾಗಿದೆ. ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. … Continued