ಸೆಲ್ಫಿ ತೆಗೆಯಲು ಹೋಗಿ ನೀರು ಪಾಲಾದ ಗೃಹಿಣಿ…!

ಮೈಸೂರು: ಗೃಹಿಣಿಯೊಬ್ಬರು ಸೆಲ್ಫಿ ತೆಗೆದೆಕೊಳ್ಳುವ ವೇಳೆ ಕಾಲು ಜಾರಿಬಿದ್ದು ನೀರುಪಾಲಾದ ಘಟನೆ ಜಿಲ್ಲೆಯ ನಂಜನಗೂಡಿನ ಕಪಿಲಾ ನದಿಯಲ್ಲಿ ನಡೆದಿದೆ. ಮೃತರನ್ನು ಚಾಮರಾಜನಗರ ಜಿಲ್ಲೆ ನಂಜದೇವನಪುರ ಗ್ರಾಮದ ಕವಿತಾ (38) ಎಂದು ಗುರುತಿಸಲಾಗಿದೆ. ಮೈಸೂರು ತಾಲೂಕಿನ ದೂರ ಗ್ರಾಮದ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ರಾದ ಡಿ ಬಿ ನಾಗರಾಜ್ ಎಂಬುವರ ಪುತ್ರಿ ಎಂದು ಹೇಳಲಾಗಿದೆ. ಕವಿತಾ … Continued