ವರದಕ್ಷಿಣೆ ಕಿರುಕುಳಕ್ಕೆ ಸತ್ತಿದ್ದಾಳೆಂದು ನಂಬಲಾಗಿದ್ದ ಮಹಿಳೆ ಪ್ರಿಯಕರನ ಮನೆಯಲ್ಲಿ ಪ್ರತ್ಯಕ್ಷ…! ಸಾವಿನ ನಾಟಕ ಪೊಲೀಸರಿಂದ ಬಯಲು

ಗಾಜಿಪುರ/ಗ್ವಾಲಿಯರ್: ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯಲ್ಲಿ ವರದಕ್ಷಿಣೆಗಾಗಿ ಹತ್ಯೆಗೀಡಾಗಿದ್ದಾಳೆ ಎಂದು ಘೋಷಿಸಲಾಗಿದ್ದ ಮಹಿಳೆಯೊಬ್ಬಳು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಜೀವಂತವಾಗಿ ಪತ್ತೆಯಾಗಿದ್ದಾಳೆ….! ರುಚಿ ಎಂಬ ಮಹಿಳೆ ತನ್ನ ಪ್ರಿಯಕರನೊಂದಿಗೆ ಆತನ ಪತ್ನಿಯಾಗಿ ವಾಸಿಸುತ್ತಿರುವುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಆಕೆಯ ಅತ್ತೆ-ಮಾವನ ಕುಟುಂಬದ ಆರು ಮಂದಿ ವರದಕ್ಷಿಣೆ ಸಾವು ಮತ್ತು ಸಾಕ್ಷ್ಯ ನಾಶದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದರು. ಇದೀಗ, ಪೊಲೀಸ್ ತನಿಖೆಯಿಂದ … Continued

ವರದಕ್ಷಿಣೆ ಕಾಟಕ್ಕೆ ಮಹಿಳೆ ಸತ್ತಿದ್ದಾಳೆಂದು ಆರೋಪಿಸಿ ಪತಿ, ಅತ್ತೆ-ಮಾವನ ಮೇಲೆ ದೂರು ದಾಖಲು ; 2 ವರ್ಷಗಳ ನಂತ್ರ ಆಕೆ ಜೀವಂತ ಪತ್ತೆ..!

ಲಕ್ನೋ: ವರದಕ್ಷಿಣೆ ಸಾವಿನ ಪ್ರಕರಣವೊಂದು ಅಚ್ಚರಿಯ ಟ್ವಿಸ್ಟ್‌ ಪಡೆದುಕೊಂಡ ವಿದ್ಯಮಾನ ಉತ್ತರಪ್ರದೇಶದ ಔರೈಯಾ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮಹಿಳೆಯ ಸಾವಿಗೆ ವರದಕ್ಷಿಣೆಯ ಕಿರುಕುಳ ಕಾರಣ ಎಂದು ಆಕೆಯ ಅತ್ತೆ-ಮಾವನ ಮೇಲೆ ದೂರು ದಾಖಲಾಗಿ ವಿಚಾರಣೆ ನಡೆಯುತ್ತಿರುವಾಗ ಸತ್ತಿದ್ದಾಳೆಂದು ಭಾವಿಸಲಾಗಿದ್ದ ಉತ್ತರ ಪ್ರದೇಶದ ಮಹಿಳೆ ಮಧ್ಯಪ್ರದೇಶದಲ್ಲಿ ಜೀವಂತವಾಗಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಈ … Continued