ಮೈಸೂರು: ಚಿರತೆ ದಾಳಿಗೆ ಮೂರನೇ ಸಾವು ; ಸೌದೆ ತರಲು ಮನೆಯಿಂದ ಹೊರ ಹೋಗಿದ್ದ ವೃದ್ಧೆ ಮೇಲೆ ಎರಗಿದ ಚಿರತೆ

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿಗೆ ಮತ್ತೋರ್ವ ಮಹಿಳೆ ಮೃತಪಟ್ಟಿದ್ದಾರೆ. ಟಿ.ನರಸೀಪುರ ತಾಲೂಕಿನಲ್ಲಿ ಈವರೆಗೆ ಚಿರತೆ ದಾಳಿಯಿಂದ ಮೂವರು ಮೃತಪಟ್ಟಿದ್ದಾರೆ. ಕನ್ನನಾಯಕನಹಳ್ಳಿ ನಿವಾಸಿ ಸಿದ್ದಮ್ಮ (60) ಚಿರತೆ ದಾಳಿಯಿಂದ ಮೃತಪಟ್ಟ ಮಹಿಳೆಯಾಗಿದ್ದು, ಮನೆಯ ಹೊರಗಿದ್ದ ಸೌದೆ ಎತ್ತಿಕೊಳ್ಳಲು ಹೋಗಿದ್ದ ವೇಳೆ ಸಿದ್ದಮ್ಮ ಅವರ ಮೇಲೆ ಚಿರತೆ ದಾಳಿ ನಡೆಸಿ ಅವರನ್ನು ಎಳೆದುಕೊಂಡು ಹೋಗಿದೆ. ಇದನ್ನು … Continued