ಬೆಂಗಳೂರು| ಪ್ರೇಯಸಿ ಕೊಲೆ ಮಾಡಿ ಶವದೊಟ್ಟಿಗೆ ಒಂದು ದಿನ ಕಳೆದ ಪ್ರಿಯಕರ…! ಮಾರನೇ ದಿನ ಪರಾರಿ

ಬೆಂಗಳೂರು: ಯುವಕನೊಬ್ಬ ತನ್ನ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಇಂದಿರಾ ನಗರದ ಸರ್ವಿಸ್ ಅಪಾರ್ಟ್ ಮೆಂಟ್​ನಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಮಾಯಾ ಗೊಗೋಯಿ ಎಂದು ಗುರುತಿಸಲಾಗಿದ್ದು, ಅಸ್ಸಾಂ ಮೂಲದವಳು ಎಂದು ಹೇಳಲಾಗಿದೆ. ಆರವ್ ಅನಾಯ್‌ ಎಂಬ ಯುವಕ ಕೊಲೆ ಆರೋಪಿಯಾಗಿದ್ದು, ಈತ ಕೇರಳಮೂಲದವನು ಎನ್ನಲಾಗಿದೆ. ಈತ ಮಾಯಾಳನ್ನು ಕೊಲೆ ಮಾಡಿದ … Continued

4 ತಿಂಗಳ ಹಿಂದೆ ನಾಪತ್ತೆಯಾದ ಮಹಿಳೆ ಶವವಾಗಿ ಪತ್ತೆ ;ಜಿಲ್ಲಾ ಮ್ಯಾಜಿಸ್ಟ್ರೇಟ್ ಬಂಗಲೆಯ ಬಳಿ ಹೆಣ ಹೂತಿದ್ದ ಕೊಲೆ ಆರೋಪಿ…

ಕಾನ್ಪುರ : ಕಳೆದ ನಾಲ್ಕು ತಿಂಗಳಿಂದ ನಿಗೂಢವಾಗಿ ಕಣ್ಮರೆಯಾಗಿದ್ದ ಮಹಿಳೆಯೊಬ್ಬಳು ಶವವಾಗಿ ಪತ್ತೆಯಾದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಮಹಿಳೆಯನ್ನು ಹತ್ಯೆ ಮಾಡಿ ಕಾನ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ (Kanpur District Magistrate) ಬಂಗಲೆಯ ಸಮೀಪವೇ ಅಲ್ಲೇ ಹೂತು ಹಾಕಲಾಗಿತ್ತು. ಈ ಮಹಿಳೆಯನ್ನು ಜಿಮ್‌ ಟ್ರೇನರ್‌ ವಿಮಲ್‌ ಸೋನಿ ಎಂಬಾತ ಬರ್ಬರವಾಗಿ ಕೊಲೆ ಮಾಡಿ ಹೂತು … Continued

ಬೆಂಗಳೂರಲ್ಲಿ ಭೀಕರ ಕೊಲೆ: ಯುವತಿಯ ಕೊಂದು 30ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಡ್ಜ್​ನಲ್ಲಿಟ್ಟ ಆರೋಪಿ

ಬೆಂಗಳೂರು: ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿರುವ ಅಪಾರ್ಟ್‌ಮೆಂಟ್‌ ಒಂದರ ಫ್ರಿಡ್ಜ್‌ನಲ್ಲಿ ಸುಮಾರು 30 ತುಂಡುಗಳಾಗಿ ಕತ್ತರಿಸಿದ 26 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಾರ್ಟ್‌ಮೆಂಟ್‌ನಿಂದ ದುರ್ವಾಸನೆ ಬಂದ ನಂತರ ನೆರೆಹೊರೆಯವರು ಸಂಬಂಧಿಕರಿಗೆ ಕರೆ ಮಾಡಿದ ನಂತರ ವಿಷಯ ಬೆಳಕಿಗೆ ಬಂದಿದೆ. ಕಳೆದ ಎರಡು ದಿನಗಳಿಂದ ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನಲೆಯಲ್ಲಿ ಅದೇ ಬಿಲ್ಡಿಂಗ್​ನ ಅಕ್ಕಪಕ್ಕದವರು … Continued

ಯಲ್ಲಾಪುರ: ತುಡುಗುಣಿಯಲ್ಲಿ ಚಾಕುವಿನಿಂದ ಇರಿದು ಮಹಿಳೆ ಕೊಲೆ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ತುಡುಗುಣಿಯಲ್ಲಿ ಮಹಿಳೆಯೊಬ್ಬಳನ್ನು ಗುರುವಾರ ರಾತ್ರಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಕೊಲೆಯಾದವರನ್ನು ಸರೋಜಾ ಅಶೋಕ ನಾಯರ್ (೪೫) ಎಂದು ಗುರುತಿಸಲಾಗಿದೆ. ಶಿರಸಿ ಕೆರೆಕೊಪ್ಪದ ಹಾಲಿ ಗೋವಾ ಮಾಪ್ಸಾದ ನಿವಾಸಿ ಕೃಷ್ಣ  ನಾಯ್ಕ (೪೬) ಕೊಲೆಗೈದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಸರೋಜಾ ನಾಯರ್ ಅಂಗನವಾಡಿ … Continued