ಮತದಾನ ಮಾಡಿ ಬರುತ್ತಿದ್ದ ಮಹಿಳೆಯ ಕಾರು ಅಡ್ಡಗಟ್ಟಿ ಬರ್ಬರವಾಗಿ ಕೊಲೆ ಮಾಡಿದ ದುಷ್ಕರ್ಮಿಗಳು

ಬೆಂಗಳೂರು: ಕಾರು ಅಡ್ಡಗಟ್ಟಿ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಸೋಮವಾರ ರಾತ್ರಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅರ್ಚನಾ ರೆಡ್ಡಿ (40)ಕೊಲೆಯಾಗಿರುವ ಗೃಹಿಣಿ ಎಂದು ಗುರುತಿಸಲಾಗಿದೆ. ಮೂಲತಃ ಜಿಗಣಿ ನಿವಾಸಿಯಾಗಿರುವ ಅವರು, ಇತ್ತೀಚೆಗೆ ಬೆಳ್ಳಂದೂರಿನಲ್ಲಿ ವಾಸವಾಗಿದ್ದರು. ನಿನ್ನೆ ಜಿಗಣಿ ಪುರಸಭೆಗೆ ನಡೆದ ಚುನಾವಣೆಯಲ್ಲಿ ಮತದಾನ ಮಾಡಲು ಅರ್ಚನಾ ರೆಡ್ಡಿ ಬರುತ್ತಾರೆ ಎಂದು … Continued