ಬಸ್ ನಿಲ್ಲಿಸಲಿಲ್ಲವೆಂದು ಕೋಪದಿಂದ ಬಸ್ಸಿಗೆ ಕಲ್ಲೆಸೆದ ಮಹಿಳೆಗೆ 5 ಸಾವಿರ ದಂಡ…!
ಕೊಪ್ಪಳ: ಕೊಪ್ಪಳದಿಂದ ಹೊಸಪೇಟೆಗೆ ಹೋಗುತ್ತಿದ್ದ ಬಸ್ಗಳು ತಾಲೂಕಿನ ಹೊಸ ಲಿಂಗಾಪುರ (ಹುಲಿಗಿ ಕ್ರಾಸ್) ಬಳಿ ನಿಲ್ಲಿಸದ ಕಾರಣ ರೊಚ್ಚಿಗೆದ್ದ ಮಹಿಳೆಯೊಬ್ಬರು ಸರ್ಕಾರಿ ಬಸ್ಗೆ ಕಲ್ಲು ತೂರಿದ್ದಾರೆ ಎಂದು ವರದಿಯಾಗಿದೆ. ವರದಿ ಪ್ರಕಾರ, ಭಾನುವಾರ ಈ ಘಟನೆ ನಡೆದಿದ್ದು, ಬಸ್ನ ಚಾಲಕ ಕಂ ನಿರ್ವಾಹಕ ಮುಕ್ಕಣ್ಣ ಕುಕನೂರು ಅವರು ಕಲ್ಲು ಎಸೆದ ಮಹಿಳೆಯನ್ನು ಎಲ್ಲ ಪ್ರಯಾಣಿಕರ ಸಮೇತ … Continued