ಆಸ್ತಿ ಆಸೆಗೆ ಬಾಂಡ್ ಪೇಪರ್ ಮೇಲೆ ಮೃತ ಮಹಿಳೆ ಹೆಬ್ಬೆಟ್ಟು ಒತ್ತಿಸಿಕೊಂಡ ಸಂಬಂಧಿಗಳು..!

ಮೈಸೂರು: ಆಸ್ತಿಯ ಹುಚ್ಚು ಜನರಿಂದ ಏನೆಲ್ಲಾ ಮಾಡಿಸುತ್ತದೆ ಎಂಬುದಕ್ಕೆ ನಿದರ್ಶನವಾಗಬಲ್ಲ ಘಟನೆಯೊಂದು ನಗರದಲ್ಲಿ ನಡೆದಿದ್ದು, ಆಸ್ತಿ ಸಲುವಾಗಿ ಖಾಲಿ ಬಾಂಡ್ ಪೇಪರ್ ಮೇಲೆ ಮೃತದೇಹದ ಹೆಬ್ಬೆಟ್ಟು ಒತ್ತಿಸಿಕೊಂಡ ಅಮಾನವೀಯ ಘಟನೆ ನಗರದ ಶ್ರೀರಾಂಪುರದಲ್ಲಿ ಬೆಳಕಿಗೆ ಬಂದಿದೆ ಎಂದು ವರದಿಗಳು ತಿಳಿಸಿವೆ. ನಗರದ ಶ್ರೀರಾಂಪುರ ನಿವಾಸಿ ಜಯಮ್ಮ(63) ಕೆಲ ದಿನಗಳ ಹಿಂದೆ ವಯೋಸಹಜವಾಗಿ ಕಾಯಿಲೆಯಿಂದ ಮೃತಪಟ್ಟಿದ್ದರು. ಆಸ್ತಿ … Continued