ಮೈಸೂರು: ಕೂದಲು ಉದುರುತ್ತಿದೆ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಯುವತಿ…!

ಮೈಸೂರು : ಕ್ಷುಲ್ಲಕ ಕಾರಣಕ್ಕೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದ ಬಗ್ಗೆ ವರದಿಯಾಗಿದೆ. ತಲೆಕೂದಲು ಹೆಚ್ಚಾಗಿ ಉದುರುತ್ತಿದ್ದು, ಏನು ಮಾಡಿದರೂ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ ಎಂದು ಮನನೊಂದು ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಕಾವ್ಯಶ್ರೀ (22) ಎಂದು ಗುರುತಿಸಲಾಗಿದೆ. ಮೈಸೂರಿನ ರಾಘವೇಂದ್ರ ನಗರ ಬಡಾವಣೆಯಲ್ಲಿನ ತಮ್ಮ ಮನೆಯಲ್ಲೇ ಕಾವ್ಯಶ್ರೀ ನೇಣುಬಿಗಿದುಕೊಂಡು ಆತ್ಮಹತ್ಯೆ … Continued