ಸಾಲ ನೀಡಿದ ಹಣ ವಾಪಸ್ ಕೇಳಿದ್ದಕ್ಕೆ ತೇಜೋವಧೆ : ಮನನೊಂದು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ

ಶಿವಮೊಗ್ಗ: ಸಾಲ ಕೊಟ್ಟಿದ್ದನ್ನು ವಾಪಸ್ ಕೊಡು ಎಂದು ಕೇಳಿದ್ದಕ್ಕೆ ವೈಯಕ್ತಿಕವಾಗಿ ತೇಜೋವಧೆ ಮಾಡಿದ್ದಕ್ಕೆ ಮನನೊಂದು ಮಹಿಳೆಯೊಬ್ಬರು ತನ್ನ ಎರಡು ಪುಟ್ಟ ಮಕ್ಕಳೊಂದಿಗೆ ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದ ವರದಿಯಾಗಿದೆ. ಅಪಪ್ರಚಾರದ ಕಾರಣಕ್ಕೆ ಮನನೊಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಭದ್ರಾವತಿ ತಾಲೂಕಿನ ಯಡೇಹಳ್ಳಿಯ ನಿವಾಸಿ ವೀಣಾ ಎಂಬವರು ಮಕ್ಕಳೊಂದಿಗೆ … Continued