ಪರೀಕ್ಷೆ ಕೇಂದ್ರಕ್ಕೆ ಹೋಗಲು ಕುಟುಂಬದವರ ಸಹಾಯದಿಂದ ತುಂಬಿ ಹರಿಯುತ್ತಿದ್ದ ನದಿ ಈಜಿದ ದಾಟಿದ ವಿದ್ಯಾರ್ಥಿನಿ : ವೀಕ್ಷಿಸಿ

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ 21 ವರ್ಷದ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಗೆ ಹಾಜರಾಗಲು ಯಾವುದೇ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ತುಂಬಿ ಹರಿಯುತ್ತಿರುವ ಈಜಿ ನದಿ ದಾಟಿ ಪರೀಕ್ಷೆಗೆ ತೆರಳಿದ ಘಟನೆ ವರದಿಯಾಗಿದೆ. ತಡ್ಡಿ ಕಲಾವತಿ ಎಂದು ಗುರುತಿಸಲಾದ ವಿದ್ಯಾರ್ಥಿನಿ ವಿಶಾಖಪಟ್ಟಣಂನಲ್ಲಿ ಪರೀಕ್ಷೆ ತೆಗೆದುಕೊಳ್ಳಬೇಕಾಗಿತ್ತು. ಉಕ್ಕಿ ಹರಿಯುತ್ತಿದ್ದ ಚಂಪಾವತಿ ನದಿಯನ್ನು ತನ್ನ ಸಹೋದರ ಹಾಗೂ ಮತ್ತೊಬ್ಬ ಕುಟುಂಬದವರ … Continued