ರಾಮಾಯಣ ಧಾರಾವಾಹಿಯ ಶ್ರೀರಾಮನ ಪಾತ್ರಧಾರಿ ಅರುಣ್ ಗೋವಿಲ್‌ಗೆ ಸಾಷ್ಟಾಂಗ ನಮಸ್ಕಾರ ಮಾಡಿ ಪುಳಕಿತಳಾದ ಮಹಿಳೆ..| ವೀಕ್ಷಿಸಿ

ನವದೆಹಲಿ: 90ರ ದಶಕದಲ್ಲಿ ಇಡೀ ಭಾರತದ ಮನೆಮಾತಾಗಿದ್ದ, ರಾಮಾನಂದ ಸಾಗರ್ ನಿರ್ಮಾಣದ ‘ರಾಮಾಯಣ’ ಧಾರಾವಾಹಿಯಲ್ಲಿ ಶ್ರೀರಾಮನ ಪಾತ್ರ ನಿರ್ವಹಿಸಿದ್ದ ಅರುಣ್ ಗೋವಿಲ್ ಇತ್ತೀಚೆಗೆ ವಿಮಾನ ನಿಲ್ದಾಣವೊಂದರಲ್ಲಿ ಇದ್ದಾಗ, ಅವರ ಬಳಿಗೆ ಆಗಮಿಸಿದ ದಂಪತಿ ಅವರಿಗೆ ನಮಸ್ಕರಿಸಿದ್ದಾರೆ.  ಮಹಿಳೆಯೊಬ್ಬರು ಅವರಿಗೆ ಶಿರಸಾಷ್ಟಾಂಗ ನಮಸ್ಕಾರ ಮಾಡಿರುವ ವೀಡಿಯೊ ವೈರಲ್‌ ಆಗಿದೆ. ರಾಮಾಯಣ ಧಾರಾವಾಹಿ ಶ್ರೀರಾಮನ ಪಾತ್ರದಿಂದ ಅಪಾರ ಜನಪ್ರಿಯತೆ … Continued