ತನಿಖೆ ಹೆಸರಲ್ಲಿ ಎಸ್‌ಐಟಿಯಿಂದ ಸಾಕ್ಷ್ಯ ನಾಶ: ಸಿಡಿ ಯುವತಿಯಿಂದ ಪೊಲೀಸ್‌ ಆಯುಕ್ತರಿಗೆ ಪತ್ರ

ಬೆಂಗಳೂರು;ರಮೇಶ್ ಜಾರಕಿಹೊಳಿ ನೀಡಿದ ದೂರಿನಲ್ಲಿ ನನ್ನ ಹೆಸರಿಲ್ಲ. ಎಸ್‌ಐಟಿ ಪಿಜಿಯಲ್ಲಿ ಪರಿಶೀಲನೆ ಮಾಡಿ ಸಾಕ್ಷ್ಯ ನಾಶ ಮಾಡಿದ್ದಾರೆ ಎಂದು ಆರೋಪಿಸಿ ಸಿಡಿ ಪ್ರಕರಣದ ಯುವತಿ ಬೆಂಗಳೂರು ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಆರೋಪಿತರು ಮುಕ್ತವಾಗಿ ಓಡಾಡಲು ಎಸ್‌ಐಟಿ ಅವಕಾಶ ನೀಡಿದ್ದು, ನನಗೆ ಒಂದು ದಿನವೂ ಬಿಡದೆ ವಿಚಾರಣೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ನನ್ನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲು … Continued