ಯುವಕನ ಕೈಗೆ ಮಗುಕೊಟ್ಟು ಮಹಿಳೆ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಪ್ರೀತಿಗೆ ಅಡ್ಡಿಯಾದ ಮಗುವನ್ನು ದೂರ ಮಾಡಲು ಪ್ರೇಮಿ-ಪ್ರೇಮಿಕಾ ಮಾಡಿದ ಬೃಹನ್ನಾಟಕ ಬೆಳಕಿಗೆ..!

ಮೈಸೂರು : ಅಪರಿಚಿತ ಮಹಿಳೆ ಬಸ್ ನಿಲ್ದಾಣದಲ್ಲಿ ಮಗುವನ್ನ ಕೊಟ್ಟು ನಾಪತ್ತೆಯಾಗಿದ್ದಾಳೆ. ನಾನು ದಾರಿ ಕಾಣದೆ ಮಗುವನ್ನು ಮೈಸೂರಿಗೆ ತಂದಿರುವುದಾಗಿ ಕೆಲವು ದಿನಗಳ ಹಿಂದೆ ಹೇಳಿ ಪೊಲೀಸರಿಗೆ ಮಗುವನ್ನು ಒಪ್ಪಿಸಿದ್ದ ಯುವಕ ನಿಜ ಬಣ್ಣ ಈಗ ಬಯಲಾಗಿದೆ..! ಹೀಗೆ ಹೇಳಿ ಎಚ್‌.ಡಿ.ಕೋಟೆಯ ಯುವಕ ರಘು ಎಂಬಾತ ಎಲ್ಲರನ್ನೂ ನಂಬಿಸಿದ್ದಲ್ಲದೆ ಅನಾಥ ಮಗುವಂದೆ ಬಿಂಬಿಸಿ ನಗರದ ಲಷ್ಕರ್ … Continued

ಕಾರವಾರ: ಮೊಬೈಲ್ ಜಾಸ್ತಿ ಬಳಸಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಯುವತಿ

ಕಾರವಾರ: ಮೊಬೈಲ್ ಜಾಸ್ತಿ ಬಳಕೆ ಮಾಡದಂತೆ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಹಬ್ಬುವಾಡದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಮೇಘ (20) ಎಂದು ಗುರುತಿಸಲಾಗಿದೆ. ಈ ಯುವತಿ ಮೂಲತಃ ಸಿದ್ದಾಪುರದವಳಾಗಿದ್ದು, ಕಾರವಾರದ ಹಬ್ಬುವಾಡದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದಳು ಎಂದು ಹೇಳಲಾಗಿದೆ. ಪ್ಯಾರಾಮೇಡಿಕಲ್ ಕೋರ್ಸ್ … Continued

ಕಾರ್ಖಾನೆ ಯಂತ್ರಕ್ಕೆ ವೇಲ್ ಸಿಲುಕಿ ಯುವತಿ ಸಾವು

ಬೆಂಗಳೂರು: ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯಂತ್ರಕ್ಕೆ ವೇಲ್ ಸಿಲುಕಿಕೊಂಡು ಯುವತಿಯೊಬ್ಬರು ಮೃತಪಟ್ಟ ಘಟನೆ ಚಂದ್ರಾಲೇಔಟ್‌ನ ನಾಯಂಡಹಳ್ಳಿಯಲ್ಲಿ ಇಂದು, ಭಾನುವಾರ ಬೆಳಿಗ್ಗೆ ನಡೆದಿದೆ. ಗಂಗೊಂಡನಹಳ್ಳಿಯ ಶಾಜಿಯಾ ಬಾನು(೨೮)ಮೃತಪಟ್ಟವರು ಎಂದು ಗುರುತಿಸಲಾಗಿದೆ. ನಾಯಂಡಹಳ್ಳಿಯ ಕೈಗಾರಿಕಾ ಪ್ರದೇಶದ ಜಡ್ ಎಸ್ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಶಾಜಿಯಾ ಬಾನು ಕೆಲಸ ಮಾಡುತ್ತಿದ್ದ ವೇಳೆ ಅವರ ವೇಲ್ ಮಷಿನ್‌ಗೆ ಸಿಲುಕಿ ತಲೆಗೆ ಗಂಭೀರವಾಗಿ … Continued

ಮಹಿಳೆಯರು ಏಕಾಂಗಿಯಾಗಿ ವಿಮಾನ ಪ್ರಯಾಣ ಮಾಡುವಂತಿಲ್ಲ: ತಾಲಿಬಾನ್‌ನಿಂದ ಮತ್ತೊಂದು ಫತ್ವಾ..!

ಅಪ್ಘಾನಿಸ್ತಾನ: ಆಪ್ಘಾನಿಸ್ತಾನದಲ್ಲಿ ಮಹಿಳೆಯರ ವಿರುದ್ಧ ತಾಲಿಬಾನ್ ಮತ್ತೊಂದು ನಿರ್ಬಂಧ ವಿಧಿಸಿದೆ. ಮಹಿಳೆಯರು ಇನ್ಮುಂದೆ ಏಕಾಂಗಿಯಾಗಿ ವಿಮಾನಯಾನ ಪ್ರಯಾಣ ಮಾಡುವಂತಿಲ್ಲ ಎಂದು ತಾಲಿಬಾನ್ ಹೊಸ ಫತ್ವಾ ಹೊರಡಿಸಿದೆ. ಪುರುಷರ ರಕ್ಷಣೆಯಿಲ್ಲದೇ ಮಹಿಳೆಯರು ಒಂಟಿಯಾಗಿ ವಿಮಾನದಲ್ಲಿ ಪ್ರಯಾಣ ಮಾಡುವಂತಿಲ್ಲ ಎಂದು ಹೇಳಿರುವ ತಾಲಿಬಾನ್‌ ಈಗಾಗಲೇ ಟಿಕೆಟ್ ಬುಕ್ ಮಾಡಿದವರಿಗೆ ಕೊನೆಯ ಅವಕಾಶವನ್ನು ಸೋಮವಾರದವರೆಗೆ ಮಾತ್ರ ನೀಡಿದೆ. ಆನಂತರ ಯಾವುದೇ … Continued

ತನ್ನ ಮದುವೆಯ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಯುವಕನ ಮೇಲೆ ಆಸಿಡ್ ಎರಚಿದ ಎರಡು ಮಕ್ಕಳ ತಾಯಿ..!

ಕೊಚ್ಚಿ :ತನ್ನ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ಮೇಲೆ ಆಸಿಡ್ ಎರಚಿದ ಆರೋಪದ ಮೇಲೆ 35 ವರ್ಷದ ಎರಡು ಮಕ್ಕಳ ತಾಯಿಯನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಿರುವಂತಪುರಂನ ಅರುಣ್ ಕುಮಾರ್ (28) ಅವರು ರಾಜ್ಯ ರಾಜಧಾನಿಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ನವೆಂಬರ್ 16 ರಂದು ಶೀಬಾ … Continued

500 ರೂ.ಗಳಿಗೆ ಪತ್ನಿಯನ್ನೇ ಮಾರಾಟ ಮಾಡಿದ ಭಂಡ ಪತಿ..!: ಖರೀದಿಸಿದವನಿಂದ ಅತ್ಯಾಚಾರ

ಅಹಮದಾಬಾದ್: ಗುಜರಾತಿನಲ್ಲಿ ತನ್ನ ಪತ್ನಿಯನ್ನು 500 ರೂ.ಗಳಿಗೆ ಮಾರಿದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಗೆ ಹಣ ನೀಡಿದ ಪುರುಷರು ಏಕಾಂತ ಸ್ಥಳಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಶುಕ್ರವಾರ ಪ್ರಕರಣದ ಬಗ್ಗೆ ಮಾಹಿತಿ ಪಡೆದ ಪೊಲೀಸರು, ದೂರಿನ ಮೇಲೆ ತಕ್ಷಣ ಕ್ರಮ ಕೈಗೊಂಡರು ಮತ್ತು 24 ಗಂಟೆಗಳಲ್ಲಿ ಘಟನೆಯಲ್ಲಿ ಪಾಲ್ಗೊಂಡವರನ್ನು ಬಂಧಿಸಿದ್ದಾರೆ. … Continued

ಶಾಲೆಯಲ್ಲಿಯೇ ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡ ಹೆಡ್ ಮಾಸ್ಟರ್…!: ಈಗ ಸೇವೆಯಿಂದ ಅಮಾ‌ನತು

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಶಾಲೆಯೊಂದರಲ್ಲಿ ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡ ಮುಖ್ಯಾಧ್ಯಾಪಕರನ್ನು ಅಮಾನತು ಮಾಡಲಾಗಿದೆ. ಬೆಂಗಳೂರಿನ ಕೋದಂಡರಾಮಪುರ ಪ್ರೌಢಶಾಲೆಯಲ್ಲಿ ಪ್ರಭಾರಿ ಮುಖ್ಯಾಧಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಲೋಕೇಶಪ್ಪ ಅಮಾನತುಗೊಂಡವರು ಎಂದು ತಿಳಿದುಬಂದಿದೆ. ಪಾಲಿಕೆಯ ಕೋದಂಡರಾಮಪುರ ಪ್ರೌಢಶಾಲೆಯಲ್ಲಿ ಮಗುವಿನ ದಾಖಲಾತಿಗೆಂದು ಮಹಿಳೆಯೊಬ್ಬರು ಶಾಲೆಗೆ ಬಂದಿದ್ದರು. ಈ ವೇಳೆ ಅವರು ಬ್ಯೂಟಿ ಪಾರ್ಲರ್ ನಡೆಸುತ್ತಿರುವುದು ಗೊತ್ತಾಗಿದೆ. ನನಗೂ ಮಸಾಜ್​ ಮಾಡಿ ಎಂದು … Continued

ಕೆಲಸಕ್ಕೆ ಹೋಗುತ್ತಿದ್ದ ಯುವತಿಗೆ ಗುಪ್ತಾಂಗ ಪ್ರದರ್ಶನ: ಯುವಕನ ಬಂಧನ

ಮಂಗಳೂರು: ಕೆಲಸಕ್ಕೆ ತೆರಳುತ್ತಿದ್ದ ಯುವತಿಗೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವಕ ಮೊಬೈಲ್ ನಲ್ಲಿ ಮಾತನಾಡುವ ಸೋಗಿನಲ್ಲಿ ತನ್ನ ಗುಪ್ತಾಂಗ ಪ್ರದರ್ಶಿಸಿರುವ ಘಟನೆ ಮಂಗಳೂರಿನ ತೊಕ್ಕೊಟ್ಟುವಿನಲ್ಲಿ ನಡೆದಿದೆ. ಘಟನೆ ನಡೆದ ಒಂದು ಗಂಟೆಯೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪೋಲೀಸರು ಯಶಸ್ವಿಯಾಗಿದ್ದಾರೆ. ಮಾಸ್ಕ್ ಹಾಗೂ ಟೋಪಿ ಧರಿಸಿದ್ದ ಮೊಬೈಲ್‌ನಲ್ಲಿ ಮಾತನಾಡುತ್ತ ಕೆಲಸಕ್ಕೆ ಹೋಗುತ್ತಿದ್ದ ಯುವತಿಗೆ ತನ್ನ ಗುಂಪ್ತಾಂಗ ತೋರಿಸಿ ಚೇಷ್ಟೆ … Continued

ಸಿಡಿ ಯುವತಿ ಉಳಿದುಕೊಂಡಿದ್ದ ಪಿಜಿ ಸ್ಥಳ ಮಹಜರು

ಬೆಂಗಳೂರು: ಸಿಡಿ ಪ್ರಕರಣದ ಸಂತ್ರಸ್ತ ಯುವತಿಯನ್ನು ತನಿಖಾಧಿಕಾರಿ ಮತ್ತು ಅವರ ತಂಡ ಆರ್‌.ಟಿ.ನಗರಕ್ಕೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮೇಲೆ ದೂರು ನೀಡಿರುವ ಯುವತಿ ಆರ್‍ಟಿನಗರದ ಪಿಜಿಯಲ್ಲಿ ವಾಸ್ತವ್ಯ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರ ತನಿಖಾಧಿಕಾರಿಗಳು ಅವರನ್ನು ಅಲ್ಲಿಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದರು. ಯುವತಿ ದೂರಿನಲ್ಲಿ … Continued

ಸಿಡಿ ಪ್ರಕರಣದ ಯುವತಿ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಲು ಕೋರ್ಟ್ ಅನುಮತಿ, ಯಾವುದೇ ಕ್ಷಣದಲ್ಲಿ ಹಾಜರು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಕೋರ್ಟ್ ಗೆ ಹಾಜರಾಗಿ ಹೇಳಿಕೆ ದಾಖಲಿಸಲು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಅನುಮತಿ ನೀಡಿದೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಪರ ವಕೀಲ ಜಗದೀಶ್ ಯುವತಿಗೆ ಎಸ್‌ಐಟಿ ಮೇಲೆ ಹಾಗೂ ಪೊಲೀಸರ ಮೇಲೆ ಯಾವುದೇ ನಂಬಿಕೆ ಇಲ್ಲ ಹಾಗಾಗಿ ಕೋರ್ಟ್ ಮುಂದೆ … Continued