ಸಿಡಿ ಪ್ರಕರಣದ ಯುವತಿಗೆ ನೋಟಿಸ್ ಜಾರಿ ಮಾಡಿದ ಪೊಲೀಸರು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಯುವತಿಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸಿಡಿ ಪ್ರಕರಣದ ಬಗ್ಗೆ ರಮೇಶ್ ಜಾರಕಿಹೊಳಿ ಶನಿವಾರ (ಮಾ.೧೩) ದೂರು ದಾಖಲಿಸಿದ ಬೆನ್ನಲ್ಲೇ ಯುವತಿ ವಿಡಿಯೋ ಬಿಡುಗಡೆ ಮಾಡಿ ಹೇಳಿಕೆ ನೀಡಿದ್ದಳು. ತನಗೆ ಹಾಗೂ ತನ್ನ ಕುಟುಂಬಕ್ಕೆ ಜೀವ … Continued

ಎಫ್ಐಆರ್ ದಾಖಲಾಗುತ್ತಿದ್ದಂತೆ ಯುವತಿ ಹೇಳಿಕೆ ವಿಡಿಯೋ ಬಿಡುಗಡೆ..!

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರ   ಸಿಡಿ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರ ಸಿಡಿ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಬೆಂಗಳೂರಿನ ಸದಾಶಿವ ನಗರದಲ್ಲಿ ರಮೇಶ ಜಾರಕಿಹೊಳಿ ಪ್ರಕರಣ ದಾಖಲಿಸುತ್ತಿದ್ದಂತೆ ವಿಡಿಯೋದಲ್ಲಿರುವವಳು ಎನ್ನಲಾದ  ಯುವತಿ ಮೊದಲ ಬಾರಿಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ರಮೇಶ್ ಜಾರಕಿಹೊಳಿ ಅವರೇ … Continued

ರಾಸಲೀಲೆ ಪ್ರಕರಣದ ಸಂತ್ರಸ್ತೆಗೆ ಪೊಲೀಸರ ತೀವ್ರ ಶೋಧ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಉಂಟು ಮಾಡಿದ ಗೋಕಾಕ್ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಪತ್ತೆ ಕಾರ್ಯವನ್ನು ಕಬ್ಬನ್ ಪಾರ್ಕ್ ಪೊಲೀಸರು ಚುರುಕುಗೊಳಿಸಿದ್ದಾರೆ. ಸಂತ್ರಸ್ತೆ ಪರವಾಗಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದು ಅದರಲ್ಲಿನ ಮಾಹಿತಿಯನ್ನು ಆಧರಿಸಿ ಸಂತ್ರಸ್ತ ಯುವತಿಗಾಗಿ ನಗರದ … Continued