ಸಿಡಿ ಪ್ರಕರಣ: ಯುವತಿ ಸಂಬಂಧಿಕರ ಮನೆಗೆ ನೊಟೀಸ್ ಅಂಟಿಸಿದ ಪೊಲೀಸರು
ರಮೇಶ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಸಂತ್ರಸ್ತೆಯ ಅಜ್ಜಿಮನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ಇರುವುದನ್ನು ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯ ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಮನೆಗೆ ಬೆಂಗಳೂರು ಕಬ್ಬನ್ಪಾರ್ಕ್ ಪೊಲೀಸರು ನೊಟೀಸ್ ಅಂಟಿಸಿದ್ದಾರೆ. ಮನೆಗೆ ಬೀಗ ಹಾಕಿರುವುವದರಿಂದ ಮನೆಯ ಬಾಗಿಲಿಗೆ ನೊಟೀಸ್ ಅಂಟಿಸಲಾಗಿದೆ. ಠಾಣೆಯ ಇಬ್ಬರು ಅಧಿಕಾರಿಗಳು ನೊಟೀಸ್ ಅಂಟಿಸಿದ್ದು, ನೊಟೀಸ್ ಮುಟ್ಟಿದ … Continued