ಸಿಡಿ ಪ್ರಕರಣ: ಯುವತಿ ಸಂಬಂಧಿಕರ ಮನೆಗೆ ನೊಟೀಸ್‌ ಅಂಟಿಸಿದ ಪೊಲೀಸರು

ರಮೇಶ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಸಂತ್ರಸ್ತೆಯ ಅಜ್ಜಿಮನೆ ವಿಜಯಪುರ  ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ಇರುವುದನ್ನು ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯ ಪೊಲೀಸರು ಪತ್ತೆ ಹಚ್ಚಿದ್ದಾರೆ.  ಈ ಮನೆಗೆ ಬೆಂಗಳೂರು ಕಬ್ಬನ್‌ಪಾರ್ಕ್‌ ಪೊಲೀಸರು ನೊಟೀಸ್‌ ಅಂಟಿಸಿದ್ದಾರೆ. ಮನೆಗೆ ಬೀಗ ಹಾಕಿರುವುವದರಿಂದ ಮನೆಯ ಬಾಗಿಲಿಗೆ ನೊಟೀಸ್‌ ಅಂಟಿಸಲಾಗಿದೆ. ಠಾಣೆಯ ಇಬ್ಬರು ಅಧಿಕಾರಿಗಳು ನೊಟೀಸ್‌ ಅಂಟಿಸಿದ್ದು, ನೊಟೀಸ್‌ ಮುಟ್ಟಿದ … Continued

ಸಿಡಿ ಪ್ರಕರಣದ ಯುವತಿಗೆ ನೋಟಿಸ್ ಜಾರಿ ಮಾಡಿದ ಪೊಲೀಸರು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಯುವತಿಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸಿಡಿ ಪ್ರಕರಣದ ಬಗ್ಗೆ ರಮೇಶ್ ಜಾರಕಿಹೊಳಿ ಶನಿವಾರ (ಮಾ.೧೩) ದೂರು ದಾಖಲಿಸಿದ ಬೆನ್ನಲ್ಲೇ ಯುವತಿ ವಿಡಿಯೋ ಬಿಡುಗಡೆ ಮಾಡಿ ಹೇಳಿಕೆ ನೀಡಿದ್ದಳು. ತನಗೆ ಹಾಗೂ ತನ್ನ ಕುಟುಂಬಕ್ಕೆ ಜೀವ … Continued

ಎಫ್ಐಆರ್ ದಾಖಲಾಗುತ್ತಿದ್ದಂತೆ ಯುವತಿ ಹೇಳಿಕೆ ವಿಡಿಯೋ ಬಿಡುಗಡೆ..!

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರ   ಸಿಡಿ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರ ಸಿಡಿ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಬೆಂಗಳೂರಿನ ಸದಾಶಿವ ನಗರದಲ್ಲಿ ರಮೇಶ ಜಾರಕಿಹೊಳಿ ಪ್ರಕರಣ ದಾಖಲಿಸುತ್ತಿದ್ದಂತೆ ವಿಡಿಯೋದಲ್ಲಿರುವವಳು ಎನ್ನಲಾದ  ಯುವತಿ ಮೊದಲ ಬಾರಿಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ರಮೇಶ್ ಜಾರಕಿಹೊಳಿ ಅವರೇ … Continued

ರಾಸಲೀಲೆ ಪ್ರಕರಣದ ಸಂತ್ರಸ್ತೆಗೆ ಪೊಲೀಸರ ತೀವ್ರ ಶೋಧ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಉಂಟು ಮಾಡಿದ ಗೋಕಾಕ್ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಪತ್ತೆ ಕಾರ್ಯವನ್ನು ಕಬ್ಬನ್ ಪಾರ್ಕ್ ಪೊಲೀಸರು ಚುರುಕುಗೊಳಿಸಿದ್ದಾರೆ. ಸಂತ್ರಸ್ತೆ ಪರವಾಗಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದು ಅದರಲ್ಲಿನ ಮಾಹಿತಿಯನ್ನು ಆಧರಿಸಿ ಸಂತ್ರಸ್ತ ಯುವತಿಗಾಗಿ ನಗರದ … Continued