ಸಿಡಿ ಪ್ರಕರಣ: ನನ್ನ ಮಗಳು ಬೇರೆಯವರ ಒತ್ತಡದಲ್ಲಿದ್ದಾಳೆ, ಅವಳು ನೀಡುವ ಹೇಳಿಕೆ ಪರಿಗಣಿಸಬೇಡಿ ಎಂದ ಯುವತಿ ತಂದೆ

ಬೆಳಗಾವಿ: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಪೋಷಕರು ದಿಢೀರ್ ಸುದ್ದಿಗೋಷ್ಠಿ ನಡೆಸಿದ್ದು, ನನ್ನ ಮಗಳು ಬೇರೆಯವರ ಒತ್ತಡಕ್ಕೆ ಸಿಲುಕಿದ್ದಾಳೆ. ಹೀಗಾಗಿ ಅವಳ ಹೇಳಿಕೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಬಾರದು ಎಂದು ಹೇಳಿದ್ದಾರೆ. ನನ್ನ ಮಗಳನ್ನು ರಾಜಕೀಯ ದಾಳವಾಗಿ ಬಳಸಿಕೊಂಡಿದ್ದಾರೆ. ಮೊದಲು ನಮ್ಮ ಮಗಳು ಅಲ್ಲಿಂದ ಹೊರಬರಬೇಕು. ಆಕೆಯ ಮೇಲೆ ಡಿ.ಕೆ.ಶಿವಕುಮಾರ್ ಕಡೆಯವರು ಒತ್ತಡ ಹೇರಿ ಹೇಳಿಕೆಗಳನ್ನು ಕೊಡಿಸುತ್ತಿದ್ದಾರೆ. ಮೊದಲು … Continued