ವಿಡಿಯೋ | ಚಿನ್ನ, ಹಣ ದೋಚಿ ಮಹಿಳೆಯನ್ನು ಬಾವಿಗೆ ತಳ್ಳಿದ ದುಷ್ಕರ್ಮಿ; 21 ಗಂಟೆಗಳ ಕಾಲ ಸಾವಿನೊಂದಿಗೆ ಹೋರಾಡಿ ಬದುಕುಳಿದ ಮಹಿಳೆ

ಕರೀಂನಗರ (ತೆಲಂಗಾಣ) :  ಕೃಷಿ ಬಾವಿಯೊಳಗೆ ಬಿದ್ದಿದ್ದ 55 ವರ್ಷದ ಮಹಿಳೆಯೊಬ್ಬರು ಜೀವ ಉಳಿಸಿಕೊಳ್ಳಲು ಸುಮಾರು 20–21 ಗಂಟೆಗಳ ಕಾಲ ಹರಸಾಹಸ ನಡೆಸಿ ಬದುಕುಳಿದಿರುವ ಘಟನೆ ತೆಲಂಗಾಣದ ಕರೀಂನಗರ ಜಿಲ್ಲೆಯ ನುಸ್ತುಲಾಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಮಹಿಳೆಯನ್ನು ದರೋಡೆ ಮಾಡಿ ಆಕೆ ತನ್ನನ್ನು ಗುರುತಿಸಬಹುದು ಎಂಬ ಭಯದಿಂದ ಆಕೆಯನ್ನು ಬಾವಿಗೆ ತಳ್ಳಿದ ಆರೋಪದ ಮೇಲೆ 21 … Continued