ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣ: ಸಂತ್ರಸ್ತೆ ಮನೆಗೆ ಗೃಹ ಸಚಿವರ ಭೇಟಿ, 7 ಮಂದಿ ಬಂಧನ

ಬೆಳಗಾವಿ: ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ 7 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ​ ಅವರು ಹೇಳಿದ್ದಾರೆ. ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಮಹಿಳೆಯ ಆರೋಗ್ಯವನ್ನು ಗೃಹ ಸಚಿವರು ವಿಚಾರಿಸಿದರು. ಈ ವೇಳೆ ಗೃಹಸಚಿವರೊಂದಿಗೆ ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ, ಮಹಿಳಾ … Continued