ಆಂಧ್ರ ಸಿಎಂ ಜಗನ್ಮೋಹನ್ ರೆಡ್ಡಿ ಪೋಸ್ಟರ್ ಹರಿದು ಹಾಕಿದ ನಾಯಿ ವಿರುದ್ಧ ಪೊಲೀಸರಿಗೆ ದೂರು ನೀಡಿದ ಮಹಿಳೆಯರು | ವೀಕ್ಷಿಸಿ

ವಿಜಯವಾಡ: ಕೇಳಿರದ ಘಟನೆಯೊಂದರಲ್ಲಿ, ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ಮೋಹನ್ ರೆಡ್ಡಿ ಅವರ ಪೋಸ್ಟರ್ ಅನ್ನು ಹರಿದು ಹಾಕುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಹಿಳೆಯರ ಗುಂಪೊಂದು ನಾಯಿಯ ವಿರುದ್ಧ ಪೊಲೀಸ್ ದೂರು ದಾಖಲಿಸಿದೆ….! ವಿಜಯವಾಡದಲ್ಲಿ ಈ ಘಟನೆ ನಡೆದಿದ್ದು, ವಿರೋಧ ಪಕ್ಷ ತೆಲುಗು ದೇಶಂ ಪಕ್ಷದ (ಟಿಡಿಪಿ) ಕಾರ್ಯಕರ್ತೆ ಎನ್ನಲಾದ ದಾಸರಿ ಉದಯಶ್ರೀ … Continued