ಮಹಿಳೆಯರು ಹೊರಗೆ ಬಂದರೆ ಅನಾಹುತ, ಮನೆಯೊಳಗೆ ಇರಬೇಕು : ಕೇರಳ ಧರ್ಮಗುರುವಿನ ವಿವಾದಾತ್ಮಕ ಹೇಳಿಕೆ

ಕೊಚ್ಚಿ: ಕೇರಳದ ಖ್ಯಾತ ಮುಸ್ಲಿಂ ಧರ್ಮಗುರು ಮಹಿಳೆಯರ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆ ತೀವ್ರ ಚರ್ಚೆಗೆ ಕಾರಣವಾಗಿದೆ. ಮಹಿಳೆಯರು ಮನೆಗಳಲ್ಲೇ ಉಳಿಯಬೇಕು ಹಾಗೂ ಅವರು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುವುದರಿಂದ “ದೊಡ್ಡ ವಿನಾಶ” ಉಂಟಾಗುತ್ತದೆ ಎಂದು ಮುಸ್ಲಿಂ ಧರ್ಮಗುರು ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ (95) ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದ್ದು, ಸಿಪಿಐ(ಎಂ) ಮತ್ತು ಬಿಜೆಪಿ ಸೇರಿದಂತೆ … Continued

ವಿಚಿತ್ರ ಹಳ್ಳಿ : ಇಲ್ಲಿ ಗಂಡಸರು ಮಾತಾಡೋ ಭಾಷೆ ಬೇರೆ…ಹೆಂಗಸರು ಮಾತಾಡೋ ಭಾಷೆ ಬೇರೆ ; ಆದ್ರೂ ಯಾವುದೇ ಸಮಸ್ಯೆ ಇಲ್ಲ !!

ನೈಜೀರಿಯಾ: ಒಂದೇ ಗ್ರಾಮದಲ್ಲಿ ಬೆಳೆದರೂ ಇಲ್ಲಿ ಗಂಸರು ಮತ್ತು ಹೆಂಗಸರು ಒಂದೇ ಭಾಷೆಯ ಎರಡು ವಿಭಿನ್ನ ರೂಪಗಳನ್ನು ಮಾತನಾಡುತ್ತಾರೆ ಎಂದರೆ ಅಚ್ಚರಿಯಾಗಬಹುದು. ದಕ್ಷಿಣ ನೈಜೀರಿಯಾದ ಉಬಾಂಗ್ (Ubang) ಗ್ರಾಮದಲ್ಲಿ ಪೀಳಿಗೆಯಿಂದ ಪೀಳಿಗೆಗೆ ಸಾಗಿಬಂದಿರುವ ಈ ವಿಶಿಷ್ಟ ಭಾಷಾ ಸಂಪ್ರದಾಯ ಇದೀಗ ಜಗತ್ತಿನ ಭಾಷಾ ತಜ್ಞರ ಗಮನ ಸೆಳೆದಿದೆ. ಉಬಾಂಗ್ ಗ್ರಾಮದಲ್ಲಿ ಗಂಡಸರು ಮತ್ತು ಹೆಂಗಸರು ದಿನ … Continued

ರಾಜ್ಯ ಸರ್ಕಾರದ ಎಲ್ಲ ಉದ್ಯೋಗಗಳಲ್ಲಿ ಮಹಿಳೆಯರಿಗೆ 35%ರಷ್ಟು ಮೀಸಲಾತಿ : ಚುನಾವಣೆ ಸನಿಹದಲ್ಲಿ ಬಿಹಾರದ ನಿತೀಶ್‌ ಸರ್ಕಾರದ ಮಹತ್ವದ ನಿರ್ಧಾರ

ಪಾಟ್ನಾ : ಮಹತ್ವದ ಕ್ರಮದಲ್ಲಿ ಮುಖ್ಯಮಂತ್ರಿ ನಿತೀಶಕುಮಾರ ನೇತೃತ್ವದ ಬಿಹಾರ ಸರ್ಕಾರ ಮಂಗಳವಾರ ಬಿಹಾರದ ಕಾಯಂ ನಿವಾಸಿ ಮಹಿಳೆಯರಿಗೆ ರಾಜ್ಯ ಸರ್ಕಾರದ ಎಲ್ಲ ಉದ್ಯೋಗಗಳಲ್ಲಿ ಶೇಕಡಾ 35 ರಷ್ಟು ಮೀಸಲಾತಿ ನೀಡಲು ಒಪ್ಪಿಗೆ ನೀಡಿದೆ. ಬಿಹಾರ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಮುಖ್ಯಮಂತ್ರಿ ನಿತೀಶಕುಮಾರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ … Continued

ಚನ್ನಗಿರಿ | ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ನೀರು ಪಾಲು

ದಾವಣಗೆರೆ:  ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ ಮೃತರನ್ನು ದೀಪಾ(28), ದಿವ್ಯಾ (26) ಹಾಗೂ ಚಂದನಾ(19) ಎಂದು ಹೇಳಲಾಗಿದೆ. ಲಕ್ಷ್ಮೀ ಸಾಗರ ಗ್ರಾಮದ ಹೊಸ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಅವಘಡ ಸಂಭವಿಸಿದೆ. ಚನ್ನಗಿರಿ … Continued

ಅಫ್ಗಾನ್‌ ಮಹಿಳೆಯರು ಮತ್ತೊಬ್ಬರಿಗೆ ಕೇಳುವಂತೆ ಜೋರಾಗಿ ಪ್ರಾರ್ಥನೆ ಮಾಡುವಂತಿಲ್ಲ…!

ಅಫ್ಗಾನಿಸ್ತಾನ ಮಹಿಳೆಯರು ಜೋರಾಗಿ ಪ್ರಾರ್ಥನೆ ಮಾಡುವುದು ಮತ್ತು ಇತರ ಮಹಿಳೆಯರ ಮುಂದೆ ಕುರಾನ್‌ ಪಠಣ ಮಾಡುವುದನ್ನು ನಿರ್ಬಂಧಿಸಲಾಗಿದೆ ಎಂದು ವರದಿಯಾಗಿದೆ. ವರ್ಜೀನಿಯಾ ಮೂಲದ ಅಫ್ಘಾನಿಸ್ತಾನದ ಸುದ್ದಿ ವಾಹಿನಿಯ ವರದಿಯ ಪ್ರಕಾರ ಮಹಿಳೆಯರು ಪರಸ್ಪರರ ಉಪಸ್ಥಿತಿಯಲ್ಲಿ ಗಟ್ಟಿಯಾಗಿ ಪ್ರಾರ್ಥಿಸುವಂತಿಲ್ಲ ಎಂದು ಹೊಸ ನಿಯಮವನ್ನೂ ಜಾರಿಗೆ ತರಲಾಗಿದೆ. ಅಮು ಟಿವಿ ಪ್ರಕಾರ, ಸದ್ಗುಣ ಪ್ರಚಾರ ಮತ್ತು ದುಷ್ಕೃತ್ಯಗಳ ತಡೆಗಟ್ಟುವಿಕೆ … Continued

2022ರಲ್ಲಿ ಮಹಿಳೆಯರ ಮೇಲೆ ಆಸಿಡ್ ದಾಳಿ ಪ್ರಕರಣ : ಬೆಂಗಳೂರಿಗೆ ದೇಶದಲ್ಲೇ ಮೊದಲ ಸ್ಥಾನ

  ಬೆಂಗಳೂರು : ಇತ್ತೀಚಿನ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ವರದಿಯ ಪ್ರಕಾರ, 2022 ರಲ್ಲಿ ಬೆಂಗಳೂರಿನಲ್ಲಿ ದೇಶದಲ್ಲೇ ಮಹಿಳೆಯರ ಮೇಲೆ ಅತಿ ಹೆಚ್ಚು ಆಸಿಡ್ ದಾಳಿಗಳು ನಡೆದಿವೆ. ಎನ್‌ಸಿಆರ್‌ಬಿ ಡೇಟಾದಲ್ಲಿ ಸೇರಿಸಲಾದ 19 ಮೆಟ್ರೋಪಾಲಿಟನ್ ನಗರಗಳ ಒಟ್ಟಾರೆ ಪಟ್ಟಿಯಲ್ಲಿ ಬೆಂಗಳೂರು ಅಗ್ರಸ್ಥಾನದಲ್ಲಿದೆ, ಹಿಂದಿನ ವರ್ಷದಲ್ಲಿ ಎಂಟು ಮಹಿಳೆಯರ ಮೇಲೆ ಆಸಿಡ್ ದಾಳಿ ನಡೆದಿರುವುದು … Continued

ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಲು ಅವಕಾಶ : ತಾಯಿಗೆ 40 ವರ್ಷ ಜೈಲು ಶಿಕ್ಷೆ; “ತಾಯ್ತನಕ್ಕೆ ಅವಮಾನʼ ಎಂದ ಕೋರ್ಟ್‌

ತಿರುವನಂತಪುರಂ: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಪ್ರಕರಣದಲ್ಲಿ ಮಹಿಳೆಗೆ ಕೇರಳ ವಿಶೇಷ ಫಾಸ್ಟ್ ಟ್ರ್ಯಾಕ್ ಕೋರ್ಟ್ ಸೋಮವಾರ 40 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹ 20,000 ದಂಡ ವಿಧಿಸಿದೆ. ಏಳು ವರ್ಷದ ತನ್ನ ಮಗಳ ಮೇಲೆ ತನ್ನ ಪ್ರೇಮಿ ಅತ್ಯಾಚಾರ ಮಾಡಲು ಸಹಾಯ ಮಾಡಿದ್ದಕ್ಕಾಗಿ ಈ ಶಿಕ್ಷೆ ವಿಧಿಸಲಾಗಿದೆ. ತಿರುವನಂತಪುರಂ … Continued

ಮಹಿಳೆಯರ ಕುರಿತು ಹೇಳಿಕೆ: ಕ್ಷಮೆ ಯಾಚಿಸಿದ ಬಿಹಾರ ಸಿಎಂ

ಪಾಟ್ನಾ : ಮಹಿಳೆಯರ ಕುರಿತು ಹೇಳಿಕೆ ಕೊಟ್ಟು ಟೀಕೆಗೆ ಗುರಿಯಾಗಿದ್ದ ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಕ್ಷಮೆ ಯಾಚಿಸಿದ್ದಾರೆ. ತನ್ನ ಹೇಳಿಕೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನ್ನ ಹೇಳಿಕೆಯಲ್ಲಿ ಏನಾದರು ತಪ್ಪಾಗಿದ್ದರೆ, ಯಾರ ಮನಸ್ಸಿಗಾದರು ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಹಾಗೂ ಹೇಳಿಕೆ ಹಿಂಪಡೆಯುತ್ತೇನೆ” ಎಂದು ಹೇಳಿದ್ದಾರೆ. ನನ್ನ ಮಾತುಗಳು ಯಾರನ್ನೂ … Continued

ಮೂರು ವರ್ಷದಲ್ಲಿ 13 ಲಕ್ಷಕ್ಕೂ ಹೆಚ್ಚು ಹುಡುಗಿಯರು, ಮಹಿಳೆಯರು ನಾಪತ್ತೆ : ಸರ್ಕಾರಿ ಅಂಕಿಅಂಶ

ನವದೆಹಲಿ: 2019 ಮತ್ತು 2021 ರ ನಡುವಿನ ಮೂರು ವರ್ಷಗಳಲ್ಲಿ ದೇಶದಲ್ಲಿ 13.13 ಲಕ್ಷಕ್ಕೂ ಹೆಚ್ಚು ಹುಡುಗಿಯರು ಮತ್ತು ಮಹಿಳೆಯರು ನಾಪತ್ತೆಯಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯದ ಅಂಕಿ ಅಂಶವು ತಿಳಿಸಿದೆ. ಮಧ್ಯಪ್ರದೇಶದಲ್ಲಿ ಸುಮಾರು ಎರಡು ಲಕ್ಷದಷ್ಟು ಹುಡುಗಿಯರು ಮತ್ತು ಮಹಿಳೆಯರು ನಾಪತ್ತೆಗಾಗಿದ್ದು ಪ್ರಥಮ ಸ್ಥಾನದಲ್ಲಿದೆ. ಪಶ್ಚಿಮ ಬಂಗಾಳವು ನಂತರದ ಸ್ಥಾನದಲ್ಲಿದೆ. ಅಂಕಿಅಂಶಗಳನ್ನು ಕಳೆದ ವಾರ … Continued

ಯುವತಿಯಿಂದ ಅತ್ಯಾಚಾರ ಪ್ರಕರಣದ ಬೆದರಿಕೆ: ತೋಟಗಾರಿಕೆ ಅಧಿಕಾರಿಯಿಂದ ದೂರು, ಆತ ನನ್ನ ಗಂಡ ಎಂದ ಯುವತಿ

ಬೆಳಗಾವಿ: ಚನ್ನಪಟ್ಟಣದ ಯುವತಿಯೊಬ್ಬರು ನನಗೆ ಹಾಗೂ ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಒಡ್ಡಿದ್ದಾರೆ. ₹ 50 ಲಕ್ಷ ನೀಡದಿದ್ದರೆ ಅತ್ಯಾಚಾರ ಹಾಗೂ ಸುಲಿಗೆ ಮಾಡಿದ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಕೋರಿ ತೋಟಗಾರಿಕೆ ಇಲಾಖೆಯ ಖಾನಾಪುರ ಸಹಾಯಕ ನಿರ್ದೇಶಕ ಮಂಗಳವಾರ ದೂರು ದಾಖಲಿಸಿದ್ದಾರೆ. ತೋಟಗಾರಿಕೆ ಇಲಾಖೆ ಎ.ಡಿ ರಾಜಕುಮಾರ್ … Continued