ವಿಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದ ನವೀನ ಪಟ್ನಾಯಕ್

ನವದೆಹಲಿ : ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಇಂದು, ಗುರುವಾರ 2024 ರ ರಾಷ್ಟ್ರೀಯ ಚುನಾವಣೆಗೆ ಪ್ರತಿಪಕ್ಷಗಳೊಂದಿಗೆ ಕೆಲಸ ಮಾಡುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಬಿಜು ಜನತಾ ದಳ (ಬಿಜೆಡಿ) ಪಕ್ಷವು ಏಕಾಂಗಿಯಾಗಿ ಚುನಾವಣೆಗೆ ಹೋಗಲಿದೆ ಮತ್ತು ಇದು “ಯಾವಾಗಲೂ ಪಕ್ಷದ ಯೋಜನೆಯಾಗಿದೆ” ಎಂದು ಪ್ರಕಟಿಸಿದ್ದಾರೆ. ಗುರುವಾರ ಸಂಜೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ … Continued