ಗೆಹ್ಲೋಟ್-ಪೈಲಟ್ ಜಗಳ: ‘ಕಠಿಣ ನಿರ್ಧಾರ’ ತೆಗೆದುಕೊಳ್ಳುವುದರಿಂದ ಹಿಂದೆ ಸರಿಯುವುದಿಲ್ಲ-ಕಾಂಗ್ರೆಸ್

ಇಂದೋರ್: ರಾಜಸ್ಥಾನ ಮುಖ್ಯಮಂತ್ರಿ ಅಶೋಕ ಗೆಹ್ಲೋಟ್ ಮತ್ತು ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ನಡುವಿನ ಅಧಿಕಾರದ ಜಗಳದ ನಡುವೆ ಅಗತ್ಯವಿದ್ದರೆ, ಆ ರಾಜ್ಯದಲ್ಲಿ ಸಂಘಟನೆ ಬಲಪಡಿಸಲು ಪಕ್ಷವು “ಕಠಿಣ ನಿರ್ಧಾರಗಳನ್ನು” ತೆಗೆದುಕೊಳ್ಳುವುದರಿಂದ ಹಿಂದೆ ಸರಿಯುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಭಾನುವಾರ ಹೇಳಿದ್ದಾರೆ. ಕಾಂಗ್ರೆಸ್‌ಗೆ, ರಾಜಸ್ಥಾನದಲ್ಲಿ ಅದರ ಸಂಘಟನೆಯು ಅತ್ಯಂತ ಮುಖ್ಯವಾಗಿದೆ ಎಂದು … Continued