ಅನೇಕ ಕಾಂಗ್ರೆಸ್ ನಾಯಕರು ಭಗವಾನ್ ರಾಮ, ‘ಹಿಂದೂ’ ಎಂಬ ಪದವನ್ನು ದ್ವೇಷಿಸುತ್ತಾರೆ ; ಕಾಂಗ್ರೆಸ್‌ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ

ನವದೆಹಲಿ: ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ ಕೃಷ್ಣಂ ಅವರು ಶುಕ್ರವಾರ ತಮ್ಮ ಪಕ್ಷದಲ್ಲಿ ಶ್ರೀರಾಮನನ್ನು ಮತ್ತು ‘ಹಿಂದೂ’ ಪದವನ್ನು ದ್ವೇಷಿಸುವ ಅನೇಕ ನಾಯಕರು ಇದ್ದಾರೆ ಎಂದು ಹೇಳಿದ್ದಾರೆ. “ಕಾಂಗ್ರೆಸ್‌ನಲ್ಲಿ ರಾಮನನ್ನು ದ್ವೇಷಿಸುವ ಕೆಲವು ನಾಯಕರಿದ್ದಾರೆ ಎಂದು ನನಗೆ ಅನಿಸಿದೆ, ಈ ನಾಯಕರೂ ಹಿಂದೂ ಪದವನ್ನು ದ್ವೇಷಿಸುತ್ತಾರೆ, ಅವರು ಹಿಂದೂ ಧಾರ್ಮಿಕ ಗುರುಗಳನ್ನು ಅವಮಾನಿಸಲು ಬಯಸುತ್ತಾರೆ, ಪಕ್ಷದಲ್ಲಿ … Continued