ಬೆಂಗಳೂರು:ಉತ್ತರ ಕನ್ನಡ ಸಂಘದ ಕಾರ್ಯಕಾರಿಣಿಗೆ 19 ಸದಸ್ಯರು ಅವಿರೋಧವಾಗಿ ಆಯ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ಪ್ರತಿಷ್ಠಿತ ಉತ್ತರ ಕನ್ನಡ ಸಂಘ(ರಿ)ದ ಸರ್ವ ಸದಸ್ಯರ 42ನೇ ವಾರ್ಷಿಕ ಮಹಾ ಸಭೆಯು ಅಧ್ಯಕ್ಷರಾದ ವಿಜಯ ಕಾಮತ ಅಧ್ಯಕ್ಷತೆಯಲ್ಲಿ ಉತ್ತರ ಕನ್ನಡ ಭವನದಲ್ಲಿ ಭಾನುವಾರ ನಡೆಯಿತು. ಈ ಸಂದರ್ಭದಲ್ಲಿ ನೂತನ ಕಾರ್ಯಕಾರಿ ಸಮಿತಿಗೆ 19 ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾದ ಅರುಣ ಪ್ರಭು ಅವರು ಭಗವಂತನ ಸ್ತುತಿಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. … Continued